ಸುರತ್ಕಲ್ : ಶಾಲೆಗೆಂದು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಜ.10 ರ ಸೋಮವಾರ ಬೆಳಗ್ಗೆ ನಡೆದಿದೆ.
ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ಕೊನೆಯುಸಿರೆಳೆದಿದ್ದ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…
ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ…
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…