Featured

ಸುಳ್ಯದಲ್ಲಿ ಲಘು ಭೂಕಂಪನ ; ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಪ್ರಮಾಣ ದಾಖಲು – Vishwanews24

ಸುಳ್ಯದಲ್ಲಿ ಲಘು ಭೂಕಂಪನ ; ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಪ್ರಮಾಣ ದಾಖಲು

ಮಂಗಳೂರು: ಸುಳ್ಯ ತಾಲೂಕಿನ ವಿವಿಧೆಡೆ ಶನಿವಾರ ಬೆಳಗ್ಗೆ ಸಂಭವಿಸಿದ ಲಘು ಭೂಕಂಪನದ ತೀವ್ರತೆ ರಿಕ್ಟರ್‍ ಮಾಪಕದಲ್ಲಿ 2.7ರಷ್ಟು ದಾಖಲಾಗಿದೆ.

ಸುಳ್ಯದ ಅರಂತೋಡು, ಮರ್ಕಂಜ, ತೊಡಿಕಾನ, ಐವರ್ನಾಡು, ಗೂನಡ್ಕ, ಸಂಪಾಜೆ, ಕಲ್ಲುಗುಂಡಿ, ಉಬರಡ್ಕ ಮಿತ್ತೂರು ಸೇರಿದಂತೆ ವಿವಿಧೆಡೆ ಇಂದು ಬೆಳಗ್ಗೆ 9.10ರಿಂದ 9.30ರ ನಡುವೆ ಲಘು ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಪ್ರಮಾಣ ದಾಖಲಾಗಿದೆ. 10 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕ ಮಾಹಿತಿ ನೀಡಿದೆ.

Vishwa News 24

Recent Posts

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 hours ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 hours ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

6 hours ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

6 hours ago

ಉಡುಪಿ: ಎ.10ರಂದು ನೇರ ಸಂದರ್ಶನ – vishwanews24

ಉಡುಪಿ: ಎ.10ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್…

6 hours ago

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ – vishwanews24

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಮಂಗಳೂರು: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ…

6 hours ago