ಸುಳ್ಯ, : ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಕುರಿತು ಯುವತಿ ನೀಡಿದ ದೂರಿನ್ವಯ ಯುವಕನನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2 ತಿಂಗಳ ಹಿಂದೆ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ತನ್ನ ಹೆಸರು ಕೌಶಲ್ ಎಂದು ಹೇಳಿಕೊಂಡಿದ್ದ. ನ 11ರಂದು ಆತ ನನ್ನನ್ನು ಸುಳ್ಯಕ್ಕೆ ಕರೆಯಿಸಿ ಅಲ್ಲಿಂದ ಬೈಕ್ ಮೂಲಕ ಮಡಿಕೇರಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ನಾನು ಹಿಂದೂ ಅಲ್ಲ ಮುಸ್ಲಿಂ ಎಂದು ಹೇಳಿ ಕೊಲೆ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಂಧಿತನೂ ತಸ್ಲಿಂ ಎಂದು ಹೇಳಿಕೊಂಡಿದ್ದು ಮೂಲತಃ ಮಡಿಕೇರಿಯವನಾಗಿದ್ದುಎಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…