(ನ್ಯೂಸ್ ಕಡಬ) newskadaba.com ಸುಳ್ಯ, ಮಾ.15. ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಶಾಲಾ ವಾಹನವೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸುಳ್ಯ ಸಮೀಪದ ಅಜ್ಜಾವರದಲ್ಲಿ ಗುರುವಾರದಂದು ನಡೆದಿದೆ.
ಸುಳ್ಯದ ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ಸನ್ನು ಅದರ ಚಾಲಕ ಬುಧವಾರದಂದು ಮನೆಗೆ ತೆಗೆದುಕೊಂಡು ಹೋಗಿದ್ದು, ಗುರುವಾರ ಬೆಳಿಗ್ಗೆ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು. ಬೆಳಿಗ್ಗೆ ಆದ ಕಾರಣ ಶಾಲಾ ವಾಹನದಲ್ಲಿ ಯಾರು ಇರದಿದ್ದುದರಿಂದ ಸಂಭಾವ್ಯ ಭಾರೀ ಅನಾಹುತವೊಂದು ತಪ್ಪಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…