ಸುಳ್ಯ : ಇಲ್ಲಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನಾಪತ್ತೆಯಾಗಿದ್ದಾನೆ.
ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16 ರ ಸಂಜೆಯಿಂದ ನಾಪತ್ತೆಯಾಗಿದ್ದಾನೆ.
ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು, ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ. ಪೋಷಕರು ಉಳ್ಳಾ ಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದಾರೆ. ಗೋಧಿ ಮೈಬಣ್ಣ ಹೊಂದಿದ್ದು ಎತ್ತರ ನಾಲ್ಕೂವರೆ ಅಡಿ ಉದ್ದವಿದ್ದು ಕಾಣಲು ಸೌಮ್ಯ ಸ್ವಭಾವದ ಬಾಲಕನಾಗಿದ್ದು ಯಾರಾದರೂ ಕಂಡು ಬಂದಲ್ಲಿ ತಕ್ಷಣ ಈ ನಂಬರಿಗೆ 9731293268, 9686123077 ಕರೆ ಮಾಡುವಂತೆ ಮನೆಯವರು ವಿನಂತಿಸಿಕೊಂಡಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…