ಸುಳ್ಯ : ಇಲ್ಲಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನಾಪತ್ತೆಯಾಗಿದ್ದಾನೆ.
ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16 ರ ಸಂಜೆಯಿಂದ ನಾಪತ್ತೆಯಾಗಿದ್ದಾನೆ.
ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು, ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ. ಪೋಷಕರು ಉಳ್ಳಾ ಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದಾರೆ. ಗೋಧಿ ಮೈಬಣ್ಣ ಹೊಂದಿದ್ದು ಎತ್ತರ ನಾಲ್ಕೂವರೆ ಅಡಿ ಉದ್ದವಿದ್ದು ಕಾಣಲು ಸೌಮ್ಯ ಸ್ವಭಾವದ ಬಾಲಕನಾಗಿದ್ದು ಯಾರಾದರೂ ಕಂಡು ಬಂದಲ್ಲಿ ತಕ್ಷಣ ಈ ನಂಬರಿಗೆ 9731293268, 9686123077 ಕರೆ ಮಾಡುವಂತೆ ಮನೆಯವರು ವಿನಂತಿಸಿಕೊಂಡಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…