ಅರಂತೋಡು: ಸುಳ್ಯ ತೊಡಿಕಾನ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ(ಅ.14) ವರದಿಯಾಗಿದೆ.
ಗುರು ಪ್ರಸಾದ್ ಕುಂಚಡ್ಕ(30 ವರ್ಷ) ಮೃತ ದುರ್ದೈವಿಯಾಗಿದ್ದಾರೆ.
ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…