Featured

ಸುಳ್ಯ:  ಕಾಂತಾರ ಸಿನಿಮಾಕ್ಕೆ ವೀಕ್ಷಿಸಲು ಬಂದಿದ್ದ ಮುಸ್ಲಿಂ ಜೋಡಿಗೆ ತಂಡದಿಂದ ಹಲ್ಲೆ: ಐವರ ವಿರುದ್ದ ಪ್ರಕರಣ ದಾಖಲು – Vishwanews24

ಸುಳ್ಯ:  ಕಾಂತಾರ ಸಿನಿಮಾಕ್ಕೆ ವೀಕ್ಷಿಸಲು ಬಂದಿದ್ದ ಮುಸ್ಲಿಂ ಜೋಡಿಗೆ ತಂಡದಿಂದ ಹಲ್ಲೆ: ಐವರ ವಿರುದ್ದ ಪ್ರಕರಣ ದಾಖಲು

ಸುಳ್ಯ: ಇಲ್ಲಿನ ಚಿತ್ರಮಂದಿರಕ್ಕೆ ಚಿತ್ರ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿ , ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ದೂರು ದಾಖಲಾಗಿದೆ.

ಆರೋಪಿಗಳನ್ನು ಅಬ್ದುಲ್ ಹಮೀದ್, ಅಶ್ರಫ್ , ಸಾಧಿಕ್, ಜಾಬೀರ್ ಜಟ್ಟಿಪಳ್ಳ, ಸಿದ್ದಿಕ್ ಬೋರುಗುಡ್ಡೆ ಎಂದು ಗುರುತಿಸಲಾಗಿದ್ದು, ಇವರ ವಿರುದ್ದ ಪ್ರಕರಣ ದಾಖಲಾಗಿದೆ.

ಬಿಕಾಂ ಓದುತ್ತಿರುವ ಹುಡುಗ ಮತ್ತು 18 ವರ್ಷ ಹರೆಯದ ಯುವತಿ ಒಂದೇ ಕೋಮಿನವರಾಗಿದ್ದು , ಕಾಂತಾರ ಚಿತ್ರ ವೀಕ್ಷಿಸಲು ಸುಳ್ಯದ ಚಿತ್ರಮಂದಿರಕ್ಕೆ ಆಗಮಿಸಿದ್ದರು.

ಪಾರ್ಕಿಂಗ್ ಸ್ಥಳದಲ್ಲಿ ಮಾತನಾಡುತ್ತಿದ್ದ ವಿದ್ಯಾರ್ಥಿಗಳನ್ನು ಸುತ್ತುವರಿದ ಐವರ ತಂಡವು ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago