ಸುಳ್ಯ : ‘ಕಾಂತಾರ’ ಸಿನಿಮಾ ವೀಕ್ಷಣೆಗೆಂದು ಬಂದ ಮುಸ್ಲಿಂ ಯುವಜೋಡಿಯ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ನಡೆದಿದೆ.
ಡಿ.7ರಂದು ಈ ಘಟನೆ ನಡೆದಿದ್ದು, ಯುವಕ ಮತ್ತು ಯುವತಿ ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಸಿನಿಮಾ ನೋಡಲು ಬಂದವರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ.
ಈ ವೇಳೆ ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರ ಗುಂಪೊಂದು ಯುವಕ ಮತ್ತು ಯುವತಿಯನ್ನು ಪ್ರಶ್ನಿಸಿದ್ದು, ಬಳಿಕ ಯುವಕನಿಗೆ ಥಳಿಸಿದರೆನ್ನಲಾಗಿದೆ. ಬಳಿಕ ‘ಕಾಂತಾರ’ ಸಿನಿಮಾ ನೋಡಬಾರದು ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಚಿತ್ರಮಂದಿರದ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹಲ್ಲೆಗೊಳಗಾದ ಯುವಕ ಮತ್ತು ಹಲ್ಲೆಗೈದವರ ತಂಡವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…