ಸುಳ್ಯ,: ಅರಂತೋಡು ಹೈಸ್ಕೂಲ್ ಬಳಿ ಕಾರಿನ ಹಿಂದಕ್ಕೆ ಗುದ್ದಿ ಬೈಕ್ ಸವಾರರು ರಸ್ತೆಗೆ ಎಸಲ್ಪಟ್ಟು ಗಾಯವಾದ ಘಟನೆ ಅರಂತೋಡಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಅರಂತೋಡಿ ನಿಂದ ಸುಳ್ಳಕ್ಕೆ ತೆರಳುತ್ತಿದ್ದ ಸುಳ್ಯ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಸುಳ್ಯ ಕಡೆ ತೆರಳುತ್ತಿದ್ದಾಗ ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿಹೊಡೆದು ಸವಾರ ರಸ್ತೆಗೆ ಎಸೆಲ್ಪಟ್ಟರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…
ಉಡುಪಿ: ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…