ಸುಳ್ಯ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅರಂತೋಡು ಗ್ರಾಮದ ಬಾಜಿನಡ್ಕದಲ್ಲಿ ಸಂಭವಿಸಿದೆ.
ಬಾಜಿನಡ್ಕದ ಚನಿಯ(50) ಮೃತ ದುರ್ದೈವಿ.
ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಸಮೀಪದ ಹೊಳೆಗೆ ಹೋಗಿದ್ದಾರೆ. ಈ ವೇಳೆ ಹೊಳೆಗೆ ಕಾಲು ಜಾರಿ ಬಿದ್ದಿದ್ದಾರೆ. ಚನಿಯ ಅವರು ಹೊಳೆಗೆ ಬಿದ್ದಿದ್ದನ್ನು ಕಂಡ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿಬಂದು ನೀರಿಗಿಳಿದು ಚನಿಯರವರನ್ನು ನೀರಿನಿಂದ ಮೇಲೆತ್ತಿದ್ದದರಾದರೂ, ಅವರು ಆಗಲೇ ಮೃತಪಟ್ಟಿದ್ದರೆಂದು ತಿಳಿದುಬಂದಿದೆ.
ಬಳಿಕ ಅರಂತೋಡು ಸಹಕಾರಿ ಸಂಘದ ಆಂಬುಲೆನ್ಸ್ನಲ್ಲಿ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…