ಸುಳ್ಯ,: ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕನೋರ್ವ ಬಲಿಯಾದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ. ಇದು ಸುಳ್ಯ ತಾಲೂಕಿನಲ್ಲಿ ಎರಡನೇ ಪ್ರಕರಣವಾಗಿದೆ.
ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮ ದಂಪತಿಗಳ ಏಕೈಕ ರ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.
ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಸೋಮವಾರ ನಿಧನರಾದರೆಂದು ತಿಳಿದುಬಂದಿದೆ. ಇವರು ಸುಬ್ರಹ್ಮಣ್ಯದಲ್ಲಿ ಟ್ಯಾಕ್ಸಿ ಚಾಲಕರಾಗಿ ದುಡಿಯುತ್ತಿದ್ದರು.
ಕೊರೊನಾ ಮಾಹಾಮಾರಿಯ ನಡುವೆ ಸುಳ್ಯ ತಾಲೂಕಿನಲ್ಲಿ ಡೆಂಗ್ಯೂ ಜ್ವರ ಹೆಚ್ಚುತ್ತಿದ್ದು ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಗಮನಹರಿಸಬೇಕಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…