ಸುಳ್ಯ: ಬಾಲ್ಯ ವಿವಾಹ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಿ.ಡಿ.ಪಿ.ಒ. ರಶ್ಮಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ತಂಡ ಮದುವೆಯನ್ನು ತಡೆದ ಘಟನೆ ಕಂದಡ್ಕ ಎಂಬಲ್ಲಿ ನಡೆದಿದೆ.
ತಮಿಳು ಕಾಲನಿಯಲ್ಲಿನ ಪ್ರತಾಪ ಎಂಬವನಿಗೆ (26) ಜು.15 ರಂದು ಮೈಸೂರಿನ ಹುಡುಗಿಯೊಂದಿಗೆ ಮದುವೆ ನಡೆಯುವುದು ಎಂದು ನಿಶ್ಚಯಿಸಲಾಗಿತ್ತು. ಹುಡುಗಿಗೆ 18 ವರ್ಷ ಆಗಿಲ್ಲ ಎಂಬ ಮಾಹಿತಿ ಬಂದ ಹಿನ್ನೆಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪೂರಕ ಮಾಹಿತಿ ಕೇಳಿದೆ. ಈ ಸಂದರ್ಭ ಹುಡುಗಿಯ ಕುಟುಂಬ ದಾಖಲೆ ನೀಡಲು ತಡವರಿಸಿ 18 ವರ್ಷವಾಗಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಹುಡುಗಿಗೆ 18 ವರ್ಷ ತುಂಬಿದ ಬಳಿಕ ಇದೇ ಹುಡುಗನಿಗೆ ಮದುವೆ ಮಾಡಿಕೊಡಬಹುದು ಎಂದು ಮುಚ್ಚಳಿಕೆ ಬರೆದು ಅಪ್ರಾಪ್ತೆಯನ್ನು ಕುಟುಂಬ ಸಮೇತ ಮೈಸೂರಿಗೆ ಕಳುಹಿಸಲಾಗಿದೆ ಎಂದು ಸಿ.ಡಿ.ಪಿ.ಒ ರಶ್ಮಿ ನೆಕ್ರಾಜೆ ತಿಳಿಸಿದ್ದಾರೆ.
ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ ತಿಪ್ಪೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…