Judge and gavel in courtroom
ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ.
ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟು ನೋವುಂಟು ಮಾಡಿದ್ದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ಧ ದೂರು ದಾಖಲಿಸಿದ್ದರು.
ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಬಿ.ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…