ಸುಳ್ಯ: ಮನೆಯೊಂದರ ಮೇಲೆ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ರಾತ್ರಿ ನಡೆದಿದೆ.
ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಅವರ ಮನೆಗೆ ರಾತ್ರಿ ಮರ ಬಿದ್ದಿದ್ದು ಮನೆಯಲ್ಲಿ ಮಲಗಿದ್ದವರಿಗೆ ಗಾಯಗಳಾಗಿವೆ,
ಮರ ಬಿದ್ದ ಪರಿಣಾಮ ಮನೆ ಮೇಲ್ಛಾವಣಿಯ ಹಂಚು ಮನೆಯಲ್ಲಿದ್ದವರ ತಲೆಗೆ ಬಿದ್ದು ಗಾಯಗಳಾಗಿದೆ. ತಕ್ಷಣ ಗಾಯಾಳುಗಳನ್ನು ಕಾಣಿಯೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಹಂಚುಗಳು ಪಕಾಸು., ರೀಪ್ ತುಂಡಾಗಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…