ಸುಳ್ಯ: ಮನೆಯೊಂದರ ಮೇಲೆ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ರಾತ್ರಿ ನಡೆದಿದೆ.
ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಅವರ ಮನೆಗೆ ರಾತ್ರಿ ಮರ ಬಿದ್ದಿದ್ದು ಮನೆಯಲ್ಲಿ ಮಲಗಿದ್ದವರಿಗೆ ಗಾಯಗಳಾಗಿವೆ,
ಮರ ಬಿದ್ದ ಪರಿಣಾಮ ಮನೆ ಮೇಲ್ಛಾವಣಿಯ ಹಂಚು ಮನೆಯಲ್ಲಿದ್ದವರ ತಲೆಗೆ ಬಿದ್ದು ಗಾಯಗಳಾಗಿದೆ. ತಕ್ಷಣ ಗಾಯಾಳುಗಳನ್ನು ಕಾಣಿಯೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಹಂಚುಗಳು ಪಕಾಸು., ರೀಪ್ ತುಂಡಾಗಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…