ಸುಳ್ಯ: ಚುನಾವಣೆಯಲ್ಲಿ ಸ್ಪರ್ಧಿಸಲು ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು ಎಂದು ಪ್ರವೀಣ್ ನೆಟ್ಟಾರು ಹೆತ್ತವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್ ನೆಟ್ಟಾರು ಹೆತ್ತವರಾದ ಶೇಖರ ಪೂಜಾರಿ ಹಾಗೂ ರತ್ನಾವತಿ, ನಮ್ಮ ಮಗನನ್ನು ಅನ್ಯಾಯವಾಗಿ ಕೊಂದ ಪಾಪಿ ಆತ. ಆತನಿಗೆ ಅಧಿಕಾರ ಇಲ್ಲದಿದ್ದಾಗಲೇ ನಮ್ಮ ಪುತ್ರನನ್ನು ಸಾಯಿಸಿದವ, ನಾಳೆ ಅಧಿಕಾರ ಸಿಕ್ಕರೆ ಎಲ್ಲರನ್ನೂ ಸಾಯಿಸುತ್ತಾನೆ ಎಂದು ಆತಂಕ ವ್ಯಕ್ತಪಡಿಸಿದರು.
ಆತನಿಗೆ ಅಧಿಕಾರ ಸಿಕ್ಕಿದರೆ ನಮಗೆ ಮುಂದಿನ ದಿನಗಳಲ್ಲಿ ಹೊರಗಡೆ ನಡೆದಾಡಲೂ ಆಗದ ಪರಿಸ್ಥಿತಿಯನ್ನು ಆತ ತಂದೊಡ್ಡಬಹುದು. ಆತ ನಮ್ಮ ಮಗನನ್ನು ಕೊಂದು ನಮ್ಮನ್ನು ಇಂತಹ ಸ್ಥಿತಿಗೆ ತಂದು ಬಿಟ್ಟಿದ್ದಾನೆ. ಅವನಿಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…