ಸುಳ್ಯ : 2ನೇ ತರಗತಿ ವಿಧ್ಯಾರ್ಥಿಯೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ, ಕುಂಟಿಕಾನ ನಿವಾಸಿ ಮೋಕ್ಷಿತ್ ಕೆ ಸಿ ಎಂಬ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಮೋಕ್ಷಿತ್ ಎಂದಿನಂತೆ ಶಾಲೆಗೆ ಬಂದಿದ್ದಾನೆ. ಮಧ್ಯಾಹ್ನದ ಹೊತ್ತಿಗೆ ಜ್ವರ ಕಾಣಿಸಿಕೊಂಡಿದೆ. ಕೂಡಲೇ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ಮುಟ್ಟಿಸಿದ್ದಾರೆ. ತಂದೆ ಚಂದ್ರಶೇಖರ ಆಚಾರ್ಯ ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದ. ಬಾಲಕನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ, ತುರ್ತು ಚಿಕಿತ್ಸಾ ಘಟಕದಲ್ಲಿರಿಸಿ ಜೀವ ಉಳಿಸಲು ಸತತವಾಗಿ ಪ್ರಯತ್ನಿಸಿದ್ದಾರೆ. ಆದರೆ ಪ್ರಯೋಜನವಾಗಲಿಲ್ಲ. ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಅನಾವಶ್ಯಕ ವಾದ-ವಿವಾದ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…