ನವದೆಹಲಿ : ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ 747 ವೆಬ್ಸೈಟ್ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳ ಮೇಲೆ ಕೇಂದ್ರ ಸರ್ಕಾರವು 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಸಂಬಂಧಿತ ಸುಳ್ಳುಸುದ್ದಿ ಹರಡುವುದನ್ನು ತಡೆಯಲು ಸತ್ಯ ಶೋಧನಾ ಘಟಕವನ್ನು 2020ರ ಮಾರ್ಚ್ 31 ರಂದು ಸ್ಥಾಪಿಸಲಾಗಿದೆ. ಇದು 875 ಸುಳ್ಳು ಸುದ್ದಿ ಹರಡುವ ಪೋಸ್ಟ್ಗಳ ಸತ್ಯಾಂಶ ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…