Featured

ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24

ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‍ಸಿಬಿ) 30,000 ಪುಟಗಳ ಚಾರ್ಚ್‍ಶೀಟ್‍ನ್ನು ಕೋರ್ಟಿಗೆ ಸಲ್ಲಿಸಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ತಿಂಗಳು ಜೈಲುವಾಸ ಅನುಭವಿಸಿದ್ಧ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರ ಹಸರು ಕೂಡ ಚಾರ್ಚ್‍ಶೀಟ್‍ನಲ್ಲಿ ಕಾಣಿಸಿಕೊಂಡಿದೆ. ಒಟ್ಟು 33 ಜನರ ವಿರುದ್ಧ ಚಾರ್ಚ್‍ಶೀಟ್ ನಲ್ಲಿ ಹೆಸರು ನಮೂದಿಸಿ ಎನ್‍ಸಿಬಿ ಕೋರ್ಟ್‍ಗೆ ಹಾಜರು ಪಡಿಸಿದೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ : HDK -Vishwanews24

ಜಾರ್ಚ್‍ಶೀಟ್‍ನಲ್ಲಿ ರಿಯಾ ಚಕ್ರವರ್ತಿ ಹೆಸರು ಸೇರಿ ಹಲವು ಡ್ರಗ್ಸ್ ಪೆಡ್ಲರ್‍ ಗಳು ಮತ್ತು ಆರೋಪಿಗಳ ಪಟ್ಟಿಯನ್ನು ಕೋರ್ಟಿಗೆ ಸಲ್ಲಿಸಿರುವ ಎನ್‍ಸಿಬಿ ಈ ಹಿಂದೆ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು.

ನಿಗೂಢವಾಗಿ ಸಾವಿಗೀಡಾಗಿದ್ದ ಸುಶಾಂತ್ ಸಿಂಗ್ ಮೃತದೇಹ ಮುಂಬೈನ ಬಾಂದ್ರಾ ನಿವಾಸದಲ್ಲಿ ಕಳೆದ ವರ್ಷ ಜೂನ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಯಾಮಗಳಲ್ಲಿ ತನಿಖೆ ನಡೆಸಿದಾಗ ಡ್ರಗ್ಸ್ ಮಾಫಿಯಾ, ಅಕ್ರಮ ಹಣ ವರ್ಗಾವಣೆ ಹೀಗೆ ಅನೇಕ ಆಯಾಮಗಳಲ್ಲಿ ಕೇಸ್ ವಿಸ್ತರಿಸುತ್ತಾ ಹೋಗಿತ್ತು. ಇಡಿ ಅಧಿಕಾರಿಗಳು ಎನ್‍ಸಿಬಿಗೆ ಪ್ರಕರಣದ ಕುರಿತಾದ ರಿಯಾ ಚರ್ಕವರ್ತಿಯ ಮೊಬೈಲ್ ಫೋನ್ ವಶಪಡಿಸಿ ಹಲವು ಮಾಹಿತಿ ಕೊಟ್ಟಿದ್ದರು. ಆ ಬಳಿಕ ಎನ್‍ಸಿಬಿ ರಿಯಾ ಚರ್ಕವರ್ತಿ ಸಹೋದರ ಶೌವಿಕ್ ಚಕ್ರವರ್ತಿ, ಜಯಂತಿ ಶಾ, ದೀಪೇಶ್ ಸಾವಂತ್, ಸ್ಯಾಮ್ಯುಯೆಲ್ ಮಿರಾಂಡಾ ಸೇರಿದಂತೆ ಹಲವು ಮಂದಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಇದೀಗ ಎನ್‍ಸಿಬಿ ಕೋರ್ಟ್‍ಗೆ 30,000 ಪುಟಗಳ ಚಾರ್ಚ್‍ಶೀಟ್ ಸಲ್ಲಿಸಿದೆ.

ನನ್ನ ಹತ್ತಿರ ಇನ್ನೂ ಹತ್ತೊಂಭತ್ತು ಸಿಡಿ ಇವೆ ಅಂತ ಹೇಳ್ತಾರಲ್ಲಾ , ಹಾಗಿದ್ದರೇ.. ದಿನೇಶ್ ಕಲ್ಲಹಳ್ಳಿಯೇ ಸಿಡಿ ಮಾಡಿಸಿರಬೇಕು : ಹೆಚ್ ಡಿ ಕುಮಾರಸ್ವಾಮಿ -Vishwanews24

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

16 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

16 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

17 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

17 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

17 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

17 hours ago