Featured

ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24

ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‍ಸಿಬಿ) 30,000 ಪುಟಗಳ ಚಾರ್ಚ್‍ಶೀಟ್‍ನ್ನು ಕೋರ್ಟಿಗೆ ಸಲ್ಲಿಸಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ತಿಂಗಳು ಜೈಲುವಾಸ ಅನುಭವಿಸಿದ್ಧ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರ ಹಸರು ಕೂಡ ಚಾರ್ಚ್‍ಶೀಟ್‍ನಲ್ಲಿ ಕಾಣಿಸಿಕೊಂಡಿದೆ. ಒಟ್ಟು 33 ಜನರ ವಿರುದ್ಧ ಚಾರ್ಚ್‍ಶೀಟ್ ನಲ್ಲಿ ಹೆಸರು ನಮೂದಿಸಿ ಎನ್‍ಸಿಬಿ ಕೋರ್ಟ್‍ಗೆ ಹಾಜರು ಪಡಿಸಿದೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ : HDK -Vishwanews24

ಜಾರ್ಚ್‍ಶೀಟ್‍ನಲ್ಲಿ ರಿಯಾ ಚಕ್ರವರ್ತಿ ಹೆಸರು ಸೇರಿ ಹಲವು ಡ್ರಗ್ಸ್ ಪೆಡ್ಲರ್‍ ಗಳು ಮತ್ತು ಆರೋಪಿಗಳ ಪಟ್ಟಿಯನ್ನು ಕೋರ್ಟಿಗೆ ಸಲ್ಲಿಸಿರುವ ಎನ್‍ಸಿಬಿ ಈ ಹಿಂದೆ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು.

ನಿಗೂಢವಾಗಿ ಸಾವಿಗೀಡಾಗಿದ್ದ ಸುಶಾಂತ್ ಸಿಂಗ್ ಮೃತದೇಹ ಮುಂಬೈನ ಬಾಂದ್ರಾ ನಿವಾಸದಲ್ಲಿ ಕಳೆದ ವರ್ಷ ಜೂನ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಯಾಮಗಳಲ್ಲಿ ತನಿಖೆ ನಡೆಸಿದಾಗ ಡ್ರಗ್ಸ್ ಮಾಫಿಯಾ, ಅಕ್ರಮ ಹಣ ವರ್ಗಾವಣೆ ಹೀಗೆ ಅನೇಕ ಆಯಾಮಗಳಲ್ಲಿ ಕೇಸ್ ವಿಸ್ತರಿಸುತ್ತಾ ಹೋಗಿತ್ತು. ಇಡಿ ಅಧಿಕಾರಿಗಳು ಎನ್‍ಸಿಬಿಗೆ ಪ್ರಕರಣದ ಕುರಿತಾದ ರಿಯಾ ಚರ್ಕವರ್ತಿಯ ಮೊಬೈಲ್ ಫೋನ್ ವಶಪಡಿಸಿ ಹಲವು ಮಾಹಿತಿ ಕೊಟ್ಟಿದ್ದರು. ಆ ಬಳಿಕ ಎನ್‍ಸಿಬಿ ರಿಯಾ ಚರ್ಕವರ್ತಿ ಸಹೋದರ ಶೌವಿಕ್ ಚಕ್ರವರ್ತಿ, ಜಯಂತಿ ಶಾ, ದೀಪೇಶ್ ಸಾವಂತ್, ಸ್ಯಾಮ್ಯುಯೆಲ್ ಮಿರಾಂಡಾ ಸೇರಿದಂತೆ ಹಲವು ಮಂದಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಇದೀಗ ಎನ್‍ಸಿಬಿ ಕೋರ್ಟ್‍ಗೆ 30,000 ಪುಟಗಳ ಚಾರ್ಚ್‍ಶೀಟ್ ಸಲ್ಲಿಸಿದೆ.

ನನ್ನ ಹತ್ತಿರ ಇನ್ನೂ ಹತ್ತೊಂಭತ್ತು ಸಿಡಿ ಇವೆ ಅಂತ ಹೇಳ್ತಾರಲ್ಲಾ , ಹಾಗಿದ್ದರೇ.. ದಿನೇಶ್ ಕಲ್ಲಹಳ್ಳಿಯೇ ಸಿಡಿ ಮಾಡಿಸಿರಬೇಕು : ಹೆಚ್ ಡಿ ಕುಮಾರಸ್ವಾಮಿ -Vishwanews24

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

2 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

2 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

3 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

3 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

3 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

3 hours ago