Featured

ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24

ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‍ಸಿಬಿ) 30,000 ಪುಟಗಳ ಚಾರ್ಚ್‍ಶೀಟ್‍ನ್ನು ಕೋರ್ಟಿಗೆ ಸಲ್ಲಿಸಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ತಿಂಗಳು ಜೈಲುವಾಸ ಅನುಭವಿಸಿದ್ಧ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರ ಹಸರು ಕೂಡ ಚಾರ್ಚ್‍ಶೀಟ್‍ನಲ್ಲಿ ಕಾಣಿಸಿಕೊಂಡಿದೆ. ಒಟ್ಟು 33 ಜನರ ವಿರುದ್ಧ ಚಾರ್ಚ್‍ಶೀಟ್ ನಲ್ಲಿ ಹೆಸರು ನಮೂದಿಸಿ ಎನ್‍ಸಿಬಿ ಕೋರ್ಟ್‍ಗೆ ಹಾಜರು ಪಡಿಸಿದೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ : HDK -Vishwanews24

ಜಾರ್ಚ್‍ಶೀಟ್‍ನಲ್ಲಿ ರಿಯಾ ಚಕ್ರವರ್ತಿ ಹೆಸರು ಸೇರಿ ಹಲವು ಡ್ರಗ್ಸ್ ಪೆಡ್ಲರ್‍ ಗಳು ಮತ್ತು ಆರೋಪಿಗಳ ಪಟ್ಟಿಯನ್ನು ಕೋರ್ಟಿಗೆ ಸಲ್ಲಿಸಿರುವ ಎನ್‍ಸಿಬಿ ಈ ಹಿಂದೆ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು.

ನಿಗೂಢವಾಗಿ ಸಾವಿಗೀಡಾಗಿದ್ದ ಸುಶಾಂತ್ ಸಿಂಗ್ ಮೃತದೇಹ ಮುಂಬೈನ ಬಾಂದ್ರಾ ನಿವಾಸದಲ್ಲಿ ಕಳೆದ ವರ್ಷ ಜೂನ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಯಾಮಗಳಲ್ಲಿ ತನಿಖೆ ನಡೆಸಿದಾಗ ಡ್ರಗ್ಸ್ ಮಾಫಿಯಾ, ಅಕ್ರಮ ಹಣ ವರ್ಗಾವಣೆ ಹೀಗೆ ಅನೇಕ ಆಯಾಮಗಳಲ್ಲಿ ಕೇಸ್ ವಿಸ್ತರಿಸುತ್ತಾ ಹೋಗಿತ್ತು. ಇಡಿ ಅಧಿಕಾರಿಗಳು ಎನ್‍ಸಿಬಿಗೆ ಪ್ರಕರಣದ ಕುರಿತಾದ ರಿಯಾ ಚರ್ಕವರ್ತಿಯ ಮೊಬೈಲ್ ಫೋನ್ ವಶಪಡಿಸಿ ಹಲವು ಮಾಹಿತಿ ಕೊಟ್ಟಿದ್ದರು. ಆ ಬಳಿಕ ಎನ್‍ಸಿಬಿ ರಿಯಾ ಚರ್ಕವರ್ತಿ ಸಹೋದರ ಶೌವಿಕ್ ಚಕ್ರವರ್ತಿ, ಜಯಂತಿ ಶಾ, ದೀಪೇಶ್ ಸಾವಂತ್, ಸ್ಯಾಮ್ಯುಯೆಲ್ ಮಿರಾಂಡಾ ಸೇರಿದಂತೆ ಹಲವು ಮಂದಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಇದೀಗ ಎನ್‍ಸಿಬಿ ಕೋರ್ಟ್‍ಗೆ 30,000 ಪುಟಗಳ ಚಾರ್ಚ್‍ಶೀಟ್ ಸಲ್ಲಿಸಿದೆ.

ನನ್ನ ಹತ್ತಿರ ಇನ್ನೂ ಹತ್ತೊಂಭತ್ತು ಸಿಡಿ ಇವೆ ಅಂತ ಹೇಳ್ತಾರಲ್ಲಾ , ಹಾಗಿದ್ದರೇ.. ದಿನೇಶ್ ಕಲ್ಲಹಳ್ಳಿಯೇ ಸಿಡಿ ಮಾಡಿಸಿರಬೇಕು : ಹೆಚ್ ಡಿ ಕುಮಾರಸ್ವಾಮಿ -Vishwanews24

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago