ಸೂಪರ್ ಓವರ್‌ನಲ್ಲಿ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ -Vishwanews24

ಗೆಲ್ಲಲು 180 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 179 ರನ್ ಗಳಿಸಿದ ಪರಿಣಾಮ ಪಂದ್ಯ ಟೈ ಆಯ್ತು. ಹೀಗಾಗಿ ಪಂದ್ಯದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯ್ತು.

ಭಾರತದ ಪರ ಸೂಪರ್ ಓವರ್ ಆಡಲು ರೋಹಿತ್ ಶರ್ಮಾ ಮತ್ತು ರಾಹುಲ್ ಕ್ರೀಸ್‍ಗೆ ಆಗಮಿಸಿದರು. ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರಿನ ಮೊದಲ ಎಸೆತದಲ್ಲಿ ಎರಡು ರನ್ ಕದಿಯಲು ಹೋಗಿದ್ದ ವೇಳೆ ರೋಹಿತ್ ಶರ್ಮಾ ರನ್ ಔಟ್ ಆಗುವ ಸಾಧ್ಯತೆಯಿತ್ತು. ಕೀಪರ್ ಕೈ ಸೇರಿ ಬಾಲ್ ಕೆಳಗಡೆ ಬಿದ್ದ ಪರಿಣಾಮ ರೋಹಿತ್ ಶರ್ಮಾ ಪಾರಾದರು.

ಎರಡನೇ ಎಸೆತದಲ್ಲಿ ಒಂದು ರನ್ ಬಂದರೆ ಮೂರನೇ ಎಸೆತವನ್ನು ರಾಹುಲ್ ಬೌಂಡರಿಗೆ ಅಟ್ಟಿದರು. ಕೊನೆಯ ಮೂರು ಎಸೆತದಲ್ಲಿ 11 ರನ್ ಬೇಕಿದ್ದಾಗ ನಾಲ್ಕನೇಯ ಎಸೆತದಲ್ಲಿ ರಾಹುಲ್ 1 ರನ್ ಓಡಿದರು. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿತ್ತು. ಸಿಕ್ಸ್ ಹೊಡೆಯುವ ಅನಿವಾರ್ಯತೆ ಇದ್ದಾಗ ರೋಹಿತ್ ಶರ್ಮಾ 5ನೇ ಎಸೆತವನ್ನು ಬೌಂಡರಿ ಲೈನ್ ಆಚೆಗೆ ಬಾಲ್ ತಳ್ಳುವ ಮೂಲಕ ಪಂದ್ಯವನ್ನು ಜೀವಂತವಾಗಿಟ್ಟರು. ಕೊನೆಯ ಎಸೆತದಲ್ಲಿ 4 ರನ್ ಬೇಕಿತ್ತು. ಪಂದ್ಯ ಏನಾಗುತ್ತದೋ ಏನೋ ಎನ್ನುವ ಆತಂಕದಲ್ಲಿದ್ದಾಗ ರೋಹಿತ್ ಶರ್ಮಾ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಸ್ಮರಣೀಯ ಜಯವನ್ನು ತಂದುಕೊಟ್ಟರು. 65 ರನ್ ಜೊತೆಗೆ 15 ರನ್ ಹೊಡೆದ ರೋಹಿತ್ ಶರ್ಮಾಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago