ಸೂಪರ್ ಓವರ್‌ನಲ್ಲಿ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ -Vishwanews24

ಗೆಲ್ಲಲು 180 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 179 ರನ್ ಗಳಿಸಿದ ಪರಿಣಾಮ ಪಂದ್ಯ ಟೈ ಆಯ್ತು. ಹೀಗಾಗಿ ಪಂದ್ಯದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯ್ತು.

ಭಾರತದ ಪರ ಸೂಪರ್ ಓವರ್ ಆಡಲು ರೋಹಿತ್ ಶರ್ಮಾ ಮತ್ತು ರಾಹುಲ್ ಕ್ರೀಸ್‍ಗೆ ಆಗಮಿಸಿದರು. ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರಿನ ಮೊದಲ ಎಸೆತದಲ್ಲಿ ಎರಡು ರನ್ ಕದಿಯಲು ಹೋಗಿದ್ದ ವೇಳೆ ರೋಹಿತ್ ಶರ್ಮಾ ರನ್ ಔಟ್ ಆಗುವ ಸಾಧ್ಯತೆಯಿತ್ತು. ಕೀಪರ್ ಕೈ ಸೇರಿ ಬಾಲ್ ಕೆಳಗಡೆ ಬಿದ್ದ ಪರಿಣಾಮ ರೋಹಿತ್ ಶರ್ಮಾ ಪಾರಾದರು.

ಎರಡನೇ ಎಸೆತದಲ್ಲಿ ಒಂದು ರನ್ ಬಂದರೆ ಮೂರನೇ ಎಸೆತವನ್ನು ರಾಹುಲ್ ಬೌಂಡರಿಗೆ ಅಟ್ಟಿದರು. ಕೊನೆಯ ಮೂರು ಎಸೆತದಲ್ಲಿ 11 ರನ್ ಬೇಕಿದ್ದಾಗ ನಾಲ್ಕನೇಯ ಎಸೆತದಲ್ಲಿ ರಾಹುಲ್ 1 ರನ್ ಓಡಿದರು. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿತ್ತು. ಸಿಕ್ಸ್ ಹೊಡೆಯುವ ಅನಿವಾರ್ಯತೆ ಇದ್ದಾಗ ರೋಹಿತ್ ಶರ್ಮಾ 5ನೇ ಎಸೆತವನ್ನು ಬೌಂಡರಿ ಲೈನ್ ಆಚೆಗೆ ಬಾಲ್ ತಳ್ಳುವ ಮೂಲಕ ಪಂದ್ಯವನ್ನು ಜೀವಂತವಾಗಿಟ್ಟರು. ಕೊನೆಯ ಎಸೆತದಲ್ಲಿ 4 ರನ್ ಬೇಕಿತ್ತು. ಪಂದ್ಯ ಏನಾಗುತ್ತದೋ ಏನೋ ಎನ್ನುವ ಆತಂಕದಲ್ಲಿದ್ದಾಗ ರೋಹಿತ್ ಶರ್ಮಾ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಸ್ಮರಣೀಯ ಜಯವನ್ನು ತಂದುಕೊಟ್ಟರು. 65 ರನ್ ಜೊತೆಗೆ 15 ರನ್ ಹೊಡೆದ ರೋಹಿತ್ ಶರ್ಮಾಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

3 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago