ಚಿಕ್ಕಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದು, ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ, ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ ಎಂದಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಹೆಚ್ಡಿಕೆ ಗರಂ ಆಗಿದ್ದಾರೆ. ಈ ರೀತಿಯ ಪ್ರಶ್ನೆಗಳನ್ನು ಕೇಳುವ ಅವಶ್ಯಕತೆ ಏನಿದೆ? ಕಾನೂನು ಇದೆ ಕಾನೂನಿನ ಅಡಿ ಎಲ್ಲವೂ ನಡೆಯಲಿದೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನನ್ನ ಬಳಿ ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡಿ ಎಂದು ತಿಳಿಸಿದರು.
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಬಳಿಕ ಸೂರಜ್ ಅವರ ಆಪ್ತ ಶಿವಕುಮಾರ್ ಅವರು, ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಶಿವಕುಮಾರ್ ನೀಡಿದ ದೂರು ಆಧರಿಸಿ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…