ಸೂರಾಲು ಪಮ್ಮು ಸೇರಿಗಾರ್ತಿಗೆ ಕುಟುಂಬಕ್ಕೆ ಧರ್ಮದರ್ಶಿ ಭಾಸ್ಕರ್ ಪೂಜಾರಿ ಗುಂಡಿಬೈಲ್ ಸಹಾಯಧನ.
ಉಡುಪಿ: ಭಾರಿ ಮಳೆಯಿಂದ ತತ್ತರಿಸಿ ಹೋಗಿ ಮನೆ ಕಳೆದುಕೊಂಡ ಸೂರಾಲು ಸಮೀಪದ ಪಮ್ಮು ಸೇರಿಗಾರ್ತಿ ಕುಟುಂಬಕ್ಕೆ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲ್ ಮತ್ತು ಅವರ ಅನುಯಾಯಿಗಳು ಧನಸಹಾಯ ಮತ್ತು ದಿನ ಬಳಕೆಯ ವಸ್ತುಗಳನ್ನ ನೀಡಿ ಸಹಕರಿಸಿದ್ದಾರೆ.
ಮುಂದಿನ ದಿನದಲ್ಲಿ ಮತ್ತಷ್ಟು ಸಹಕಾರ ನೀಡುವುದರ ಜತೆಗೆ ಮನೆ ನಿರ್ಮಾಣ ಕಾರ್ಯದಲ್ಲೂ ಕೂಡ ಕೈ ಜೋಡಿಸುವ ಭರವಸೆಯನ್ನು ನೀಡಿದ್ದಾರೆ.
ಸಾವಿರಾರು ಬಡ ಕುಟುಂಬಗಳಿಗೆ ನೆರವಾಗುವ ಭಾಸ್ಕರ್ ಪೂಜಾರಿ ಗುಂಡಿಬೈಲ್ ಸಹಕಾರ ದೇವರು ಮೆಚ್ಚುವಂತದ್ದು ಎಂದು ಪಮ್ಮು ಸೇರಿಗಾರ್ತಿ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…