ಸೂರಾಲು ಪಮ್ಮು ಸೇರಿಗಾರ್ತಿಗೆ ಕುಟುಂಬಕ್ಕೆ ಧರ್ಮದರ್ಶಿ ಭಾಸ್ಕರ್ ಪೂಜಾರಿ ಗುಂಡಿಬೈಲ್ ಸಹಾಯಧನ.
ಉಡುಪಿ: ಭಾರಿ ಮಳೆಯಿಂದ ತತ್ತರಿಸಿ ಹೋಗಿ ಮನೆ ಕಳೆದುಕೊಂಡ ಸೂರಾಲು ಸಮೀಪದ ಪಮ್ಮು ಸೇರಿಗಾರ್ತಿ ಕುಟುಂಬಕ್ಕೆ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲ್ ಮತ್ತು ಅವರ ಅನುಯಾಯಿಗಳು ಧನಸಹಾಯ ಮತ್ತು ದಿನ ಬಳಕೆಯ ವಸ್ತುಗಳನ್ನ ನೀಡಿ ಸಹಕರಿಸಿದ್ದಾರೆ.
ಮುಂದಿನ ದಿನದಲ್ಲಿ ಮತ್ತಷ್ಟು ಸಹಕಾರ ನೀಡುವುದರ ಜತೆಗೆ ಮನೆ ನಿರ್ಮಾಣ ಕಾರ್ಯದಲ್ಲೂ ಕೂಡ ಕೈ ಜೋಡಿಸುವ ಭರವಸೆಯನ್ನು ನೀಡಿದ್ದಾರೆ.
ಸಾವಿರಾರು ಬಡ ಕುಟುಂಬಗಳಿಗೆ ನೆರವಾಗುವ ಭಾಸ್ಕರ್ ಪೂಜಾರಿ ಗುಂಡಿಬೈಲ್ ಸಹಕಾರ ದೇವರು ಮೆಚ್ಚುವಂತದ್ದು ಎಂದು ಪಮ್ಮು ಸೇರಿಗಾರ್ತಿ ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…