ಸೂರಾಲು ಪಮ್ಮು ಸೇರಿಗಾರ್ತಿಗೆ ಕುಟುಂಬಕ್ಕೆ ಧರ್ಮದರ್ಶಿ ಭಾಸ್ಕರ್ ಪೂಜಾರಿ ಗುಂಡಿಬೈಲ್ ಸಹಾಯಧನ.
ಉಡುಪಿ: ಭಾರಿ ಮಳೆಯಿಂದ ತತ್ತರಿಸಿ ಹೋಗಿ ಮನೆ ಕಳೆದುಕೊಂಡ ಸೂರಾಲು ಸಮೀಪದ ಪಮ್ಮು ಸೇರಿಗಾರ್ತಿ ಕುಟುಂಬಕ್ಕೆ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲ್ ಮತ್ತು ಅವರ ಅನುಯಾಯಿಗಳು ಧನಸಹಾಯ ಮತ್ತು ದಿನ ಬಳಕೆಯ ವಸ್ತುಗಳನ್ನ ನೀಡಿ ಸಹಕರಿಸಿದ್ದಾರೆ.
ಮುಂದಿನ ದಿನದಲ್ಲಿ ಮತ್ತಷ್ಟು ಸಹಕಾರ ನೀಡುವುದರ ಜತೆಗೆ ಮನೆ ನಿರ್ಮಾಣ ಕಾರ್ಯದಲ್ಲೂ ಕೂಡ ಕೈ ಜೋಡಿಸುವ ಭರವಸೆಯನ್ನು ನೀಡಿದ್ದಾರೆ.
ಸಾವಿರಾರು ಬಡ ಕುಟುಂಬಗಳಿಗೆ ನೆರವಾಗುವ ಭಾಸ್ಕರ್ ಪೂಜಾರಿ ಗುಂಡಿಬೈಲ್ ಸಹಕಾರ ದೇವರು ಮೆಚ್ಚುವಂತದ್ದು ಎಂದು ಪಮ್ಮು ಸೇರಿಗಾರ್ತಿ ಹೇಳಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…