Featured

ಸೆಪ್ಟೆಂಬರ್ 30 ರಿಂದ ಶಾಲಾ, ಕಾಲೇಜುಗಳಿಗೆ ದಸರಾ ರಜೆ ನೀಡುವಂತೆ ಸಚಿವರಿಗೆ ಶಾಸಕ ಕಾಮತ್ ಮನವಿ -Vishwanews24

ಮಂಗಳೂರು:ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಅವರು, ಹೇಗೆ ಮೈಸೂರು ದಸರಾ ಸುಪ್ರಸಿದ್ಧವಾಗಿದೆಯೋ ಹಾಗೆಯೇ ಮಂಗಳೂರು ದಸರಾ ಕೂಡ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ.

ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆಪ್ಟೆಂಬರ್ 28 ರಿಂದಲೇ ಆರಂಭವಾಗುತ್ತದೆ. ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ, ಹವನ, ಕಾರ್ಯಕ್ರಮಗಳು ಪ್ರಾರಂಭವಾಗುವುದರಿಂದ ಅದರಲ್ಲಿ ಭಾಗವಹಿಸುವ ಪೋಷಕರಿಗೆ, ಮಕ್ಕಳಿಗೆ, ಶಿಕ್ಷಕರಿಗೆ ರಜೆ ಇದ್ದಲ್ಲಿ ಸಾಕಷ್ಟು ಅನುಕೂಲವಾಗುತ್ತದೆ.ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 6 ರಿಂದ ರಜೆ ನೀಡಿದರೆ ಅದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ಮಕ್ಕಳಿಗೆ ತುಂಬಾ ಅನಾನುಕೂಲವಾಗುತ್ತದೆ. ರಾಜ್ಯದ ಬೇರೆಡೆಗೆ ಹೋಲಿಸಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿಯ ಆಚರಣೆಗಳು ವಿಶೇಷವಾಗಿದ್ದು ಮಾನ್ಯ ಸಚಿವರು ಈ ಬಗ್ಗೆ ಪರಾಮರ್ಶಿಸಿ ರಜೆಯನ್ನು ಸೆಪ್ಟೆಂಬರ್ 30 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆಯನ್ನು ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

3 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

3 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago