ಮಂಗಳೂರು:ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಅವರು, ಹೇಗೆ ಮೈಸೂರು ದಸರಾ ಸುಪ್ರಸಿದ್ಧವಾಗಿದೆಯೋ ಹಾಗೆಯೇ ಮಂಗಳೂರು ದಸರಾ ಕೂಡ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ.
ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆಪ್ಟೆಂಬರ್ 28 ರಿಂದಲೇ ಆರಂಭವಾಗುತ್ತದೆ. ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ, ಹವನ, ಕಾರ್ಯಕ್ರಮಗಳು ಪ್ರಾರಂಭವಾಗುವುದರಿಂದ ಅದರಲ್ಲಿ ಭಾಗವಹಿಸುವ ಪೋಷಕರಿಗೆ, ಮಕ್ಕಳಿಗೆ, ಶಿಕ್ಷಕರಿಗೆ ರಜೆ ಇದ್ದಲ್ಲಿ ಸಾಕಷ್ಟು ಅನುಕೂಲವಾಗುತ್ತದೆ.ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 6 ರಿಂದ ರಜೆ ನೀಡಿದರೆ ಅದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ಮಕ್ಕಳಿಗೆ ತುಂಬಾ ಅನಾನುಕೂಲವಾಗುತ್ತದೆ. ರಾಜ್ಯದ ಬೇರೆಡೆಗೆ ಹೋಲಿಸಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿಯ ಆಚರಣೆಗಳು ವಿಶೇಷವಾಗಿದ್ದು ಮಾನ್ಯ ಸಚಿವರು ಈ ಬಗ್ಗೆ ಪರಾಮರ್ಶಿಸಿ ರಜೆಯನ್ನು ಸೆಪ್ಟೆಂಬರ್ 30 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆಯನ್ನು ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…