ಬೆಂಗಳೂರು: ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಇಗಾಗಲೇ ಪ್ರಕಟಗೊಂಡಿದ್ದು, ಅದರ ಪೂರಕ ಪರೀಕ್ಷೆಗಳು ಸೆಪ್ಟೆಂಬರ್ 7ರಿಂದ 18ರವರೆಗೆ ನಡೆಯಲಿದೆ.
ಸೆಪ್ಟಂಬರ್ 7ರಂದು ಬೆಳಗ್ಗೆ, ಉರ್ದು ಮತ್ತು ಸಂಸ್ಕೃತ ಭಾಷಾ ಪರೀಕ್ಷೆಗಳು, ಅದೇ ದಿನ ಮಧ್ಯಾಹ್ನ ನಂತರ ಮಾಹಿತಿ ತಂತ್ರಜ್ಞಾನದ ರಾಷ್ಟ್ರೀಯ ಕೌಶಲ್ಯ ಅರ್ಹತೆ, ರಿಟೈಲ್, ಆಟೊಮೊಬೈಲ್, ಆರೋಗ್ಯ ವಲಯ, ಸೌಂದರ್ಯ ಮತ್ತು ಆರೋಗ್ಯ, ಗೃಹ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
ಸೆಪ್ಟೆಂಬರ್ 8ರಂದು ಬೆಳಗ್ಗೆ ಇತಿಹಾಸ, ಅಂಕಿಅಂಶ ಅಧ್ಯಯನ, ಜೀವಶಾಸ್ತ್ರ ಪರೀಕ್ಷೆಗಳು ಮತ್ತು ಸೆಪ್ಟೆಂಬರ್ 9ರಂದು ಬೆಳಗ್ಗೆ ಹಿಂದಿ. ಮಧ್ಯಾಹ್ನ ನಂತರ ತೆಲುಗು, ತಮಿಳು, ಮಲಯಾಳಂ, ಮರಾಠಿ, ಅರೆಬಿಕ್ ಮತ್ತು ಫ್ರೆಂಚ್ ಗಳು ಪರೀಕ್ಷೆ ನಡೆಯಲಿವೆ.
ಸೆಪ್ಟೆಂಬರ್ 10ರಂದು ಬೆಳಗ್ಗೆ ಇಂಗ್ಲಿಷ್, ಆಯ್ಕೆ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಸೆಪ್ಟೆಂಬರ್ 11ರಂದು ಬೆಳಗ್ಗೆ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಭೂಗರ್ಭಶಾಸ್ತ್ರ
ಸೆಪ್ಟೆಂಬರ್ 12 ರಂದು ಬೆಳಗ್ಗೆ ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ಪರೀಕ್ಷೆ.
ಸೆಪ್ಟೆಂಬರ್ 14ರಂದು ತತ್ವಶಾಸ್ತ್ರ, ಬ್ಯುಸ್ ನೆಸ್ ಸ್ಟಡೀಸ್, ರಸಾಯನಶಾಸ್ತ್ರ
ಸೆಪ್ಟೆಂಬರ್ 15ರಂದು, ಕನ್ನಡ ಭಾಷಾ ಪರೀಕ್ಷೆ,
ಸೆಪ್ಟೆಂಬರ್ 16ರಂದು ರಾಜಕೀಯ ವಿಜ್ಞಾನ ಮತ್ತು ಮೂಲ ಗಣಿತ ಪರೀಕ್ಷೆ.
ಸೆಪ್ಟೆಂಬರ್ 17ರಂದು ಬೆಳಗ್ಗೆ, ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ ಪರೀಕ್ಷೆ.
ಸೆಪ್ಟೆಂಬರ್ 18ರಂದುಬೆಳಗ್ಗೆ , ಭೂಗರ್ಭಶಾಸ್ತ್ರ ಮತ್ತು ಮನಃಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…