Featured

ಸೆ. 07 ರಂದು ಭಾರತದಾದ್ಯಂತ ಚಂದ್ರಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ? vishwanews24

ಸೆ. 07  ರಂದು ಭಾರತದಾದ್ಯಂತ ಚಂದ್ರ ಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ?

ಬೆಂಗಳೂರು: ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ. ವಿಜ್ಞಾನಿಗಳು ಹಾಗೂ ಜ್ಯೋತಿಷ್ಯರು ಈ ಗ್ರಹಣದ ಬಗ್ಗೆ ಹೇಳೋದೇನು?

ಸೆ.7 ಮತ್ತು 8 ರಂದು ಗ್ರಹಣ ಸಂಭವಿಸಲಿದೆ. ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56 ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.

ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್‌ ತಿಳಿಸಿದ್ದಾರೆ.

ಚಂದ್ರಗ್ರಹಣ ಅಂದರೆ ಸಾಮಾನ್ಯವಾಗಿ ಕೆಡುಕು ಎನ್ನುವ ಭಾವನೆಯೇ ಹೆಚ್ಚು. ರಾಜಕೀಯ ವಿಪ್ಲವ ಪ್ರಾಕೃತಿಕ ಅವಘಡ ಸಂಭವಿಸುತ್ತದೆ. ಸಂಬಂಧಗಳ ಮಧ್ಯೆಯೂ ಚಂದ್ರಗ್ರಹಣ ಬಿರುಕು ಮೂಡಿಸಬಹುದು. ಚಂದ್ರಗ್ರಹಣ 12 ರಾಶಿಯ ಮೇಲೂ ಪ್ರಭಾವ ಬೀರಲಿದೆ. ಕೆಲ ರಾಶಿಗೆ ಅದೃಷ್ಟ ಕೆಲ ರಾಶಿಗೆ ಸಂಕಷ್ಟ ಹಾಗೂ ಕೆಲ ರಾಶಿಗೆ ಮಿಶ್ರಫಲವನ್ನು ಈ ಗ್ರಹಣ ತರಲಿದೆ ಎನ್ನುತ್ತಾರೆ ಜ್ಯೋತಿಷಿಗಳು.

ಯಾವ ರಾಶಿಗೆ ಏನು ಫಲ?

ಶುಭಫಲ: ಧನು, ಕನ್ಯಾ, ಮೇಷ, ವೃಷಭ

ಮಿಶ್ರಫಲ: ಮಕರ, ಸಿಂಹ, ಮಿಥುನ, ತುಲಾ

ಅಶುಭ ಫಲ: ಕುಂಭ, ವೃಶ್ಚಿಕ, ಕರ್ಕ, ಮೀನ

ರಕ್ತ ಚಂದ್ರಗ್ರಹಣ ಆರಂಭ ಯಾವಾಗ?

ಸ್ಪರ್ಶಕಾಲ: 8.58 ನಿಮಿಷ
ಮಧ್ಯಮ: 9.57 (ಚಂದ್ರನ ಗೋಲದ ಒಂದು ಪಾರ್ಶ್ವ ನಿಧಾನವಾಗಿ ಬಣ್ಣ ಬದಲಾಯಿಸುವ ಪ್ರಕ್ರಿಯೆ ಆರಂಭ
ರಾತ್ರಿ 11 ಗಂಟೆಯಿಂದ 12:22 ನಿಮಿಷದ ವರೆಗೆ ಸಂಪೂರ್ಣ ಚಂದ್ರಗ್ರಹಣದ ದೃಶ್ಯ ಗೋಚರವಾಗಲಿದೆ.

ಗ್ರಹಣ ಮೋಕ್ಷ

ಸೆಪ್ಟೆಂಬರ್ 8 ರಂದು ಮಧ್ಯರಾತ್ರಿ 2:25 ನಿಮಿಷಕ್ಕೆ
5 ಗಂಟೆ 27 ನಿಮಿಷಗಳ ಕಾಲ ಸುದೀರ್ಘ ಗ್ರಹಣ ಇರಲಿದೆ. ಬರಿ ಕಣ್ಣಿನಿಂದಲೇ ಈ ವಿದ್ಯಮಾನ ನೋಡಬಹುದು. ಭಾರತದಾದ್ಯಂತ ಚಂದ್ರಗ್ರಹಣ ಗೋಚರಿಸಲಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago