ಕಾಪು, : ಜೇಸಿಐ ಭಾರತದ ವಲಯ ಹದಿನೈದರ ಪ್ರತಿಷ್ಠಿತ ಘಟಕವಾದ ಕಾಪು ಜೇಸಿಐನ ರಜತ ವರ್ಷದ ಜೇಸೀ ಸಪ್ತಾಹದ ಸಮಾರೋಪ ಸಮಾರಂಭವು ಸೆ. 15ರಂದು ಸಂಜೆ 5.30೦ ರಿಂದ ಕಾಪು ಶ್ರೀ ವೀರಭದ್ರ ಸಭಾಭವನದಲ್ಲಿ ನಡೆಯಲಿದೆ.
ಸಮಾರೋಪ ಸಮಾರಂಭದ ಪ್ರಯುಕ್ತ ಸಾಧಕರಿಗೆ ಸಮ್ಮಾನ, ಸ್ಕಾಲರ್ಶಿಪ್ ವಿತರಣೆ, ಬಹುಮಾನ ವಿತರಣೆ ಹಾಗೂ ಆಯ್ದ ಯುವ ಪ್ರತಿಭಾನ್ವಿತ ಗಾಯಕರಿಗಾಗಿ ವಾಯ್ಸ್ ಆಫ್ ಕಾಪು ಸಂಗೀತ ಸ್ಪರ್ಧೆ (ಜ್ಯೂನಿಯರ್ ಮತ್ತು ಸಿಇನಿಯರ್ ವಿಭಾಗ) ಮತ್ತು ನೃತ್ಯ ತಂಡಗಳಿಗೆ ಗುಂಪು ನೃತ್ಯ ಸ್ಪರ್ಧೆ ಸಹಿತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ವಾಯ್ಸ್ ಆಫ್ ಕಾಪು ಸಂಗೀತ ಸ್ಪರ್ಧೆ ಎರಡು ವಿಭಾಗದಲ್ಲಿ ನಡೆಯಲಿದ್ದು ಜೂನಿಯರ್ ವಿಭಾಗದ ವಿಜೇತರಿಗೆ ಪ್ರಥಮ – 3,೦೦೦/-, ದ್ವಿತೀಯ-2,೦೦೦/-, ತೃತೀಯ-1,೦೦೦ /- ರೂ. ಮತ್ತು ಟ್ರೋಫಿ, ಸಿಣಿಯರ್ ವಿಭಾಗದ ವಿಜೇತರಿಗೆ ಪ್ರಥಮ – 5555/-, ದ್ವಿತೀಯ-3333/-, ತೃತೀಯ-1111 /- ರೂ. ಹಾಗೂ ಟ್ರೋಫಿ ನೀಡಲಾಗುವುದು. ಆಯ್ದ ನೃತ್ಯ ತಂಡಗಳಿಗೆ ಡ್ಯಾನ್ಸ್ ಧಮಾಕ ಗುಂಪು ನೃತ್ಯ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ 10010 /- ಮತ್ತು ದ್ವಿತೀಯ 6060/- ರೂ. ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು ಎಂದು ಕಾಪು ಜೇಸಿಐನ ಪ್ರಕಟಣೆಯು ತಿಳಿಸಿದೆ.
ಮಸ್ಕತ್ : ಏರ್ ಇಂಡಿಯಾ ವಿಮಾನದಲ್ಲಿ ಹೊಗೆ ; 14 ಮಂದಿಗೆ ಗಾಯ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…