ಕಾಪು, : ಜೇಸಿಐ ಭಾರತದ ವಲಯ ಹದಿನೈದರ ಪ್ರತಿಷ್ಠಿತ ಘಟಕವಾದ ಕಾಪು ಜೇಸಿಐನ ರಜತ ವರ್ಷದ ಜೇಸೀ ಸಪ್ತಾಹದ ಸಮಾರೋಪ ಸಮಾರಂಭವು ಸೆ. 15ರಂದು ಸಂಜೆ 5.30೦ ರಿಂದ ಕಾಪು ಶ್ರೀ ವೀರಭದ್ರ ಸಭಾಭವನದಲ್ಲಿ ನಡೆಯಲಿದೆ.
ಸಮಾರೋಪ ಸಮಾರಂಭದ ಪ್ರಯುಕ್ತ ಸಾಧಕರಿಗೆ ಸಮ್ಮಾನ, ಸ್ಕಾಲರ್ಶಿಪ್ ವಿತರಣೆ, ಬಹುಮಾನ ವಿತರಣೆ ಹಾಗೂ ಆಯ್ದ ಯುವ ಪ್ರತಿಭಾನ್ವಿತ ಗಾಯಕರಿಗಾಗಿ ವಾಯ್ಸ್ ಆಫ್ ಕಾಪು ಸಂಗೀತ ಸ್ಪರ್ಧೆ (ಜ್ಯೂನಿಯರ್ ಮತ್ತು ಸಿಇನಿಯರ್ ವಿಭಾಗ) ಮತ್ತು ನೃತ್ಯ ತಂಡಗಳಿಗೆ ಗುಂಪು ನೃತ್ಯ ಸ್ಪರ್ಧೆ ಸಹಿತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ವಾಯ್ಸ್ ಆಫ್ ಕಾಪು ಸಂಗೀತ ಸ್ಪರ್ಧೆ ಎರಡು ವಿಭಾಗದಲ್ಲಿ ನಡೆಯಲಿದ್ದು ಜೂನಿಯರ್ ವಿಭಾಗದ ವಿಜೇತರಿಗೆ ಪ್ರಥಮ – 3,೦೦೦/-, ದ್ವಿತೀಯ-2,೦೦೦/-, ತೃತೀಯ-1,೦೦೦ /- ರೂ. ಮತ್ತು ಟ್ರೋಫಿ, ಸಿಣಿಯರ್ ವಿಭಾಗದ ವಿಜೇತರಿಗೆ ಪ್ರಥಮ – 5555/-, ದ್ವಿತೀಯ-3333/-, ತೃತೀಯ-1111 /- ರೂ. ಹಾಗೂ ಟ್ರೋಫಿ ನೀಡಲಾಗುವುದು. ಆಯ್ದ ನೃತ್ಯ ತಂಡಗಳಿಗೆ ಡ್ಯಾನ್ಸ್ ಧಮಾಕ ಗುಂಪು ನೃತ್ಯ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ 10010 /- ಮತ್ತು ದ್ವಿತೀಯ 6060/- ರೂ. ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು ಎಂದು ಕಾಪು ಜೇಸಿಐನ ಪ್ರಕಟಣೆಯು ತಿಳಿಸಿದೆ.
ಮಸ್ಕತ್ : ಏರ್ ಇಂಡಿಯಾ ವಿಮಾನದಲ್ಲಿ ಹೊಗೆ ; 14 ಮಂದಿಗೆ ಗಾಯ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…