ಮಂಗಳೂರು : ನಾಡಿನ ಹಾಗೂ ಹಿಂದೂಗಳ ಅತ್ಯಂತ ಪ್ರಮುಖ ಹಬ್ಬವಾಗಿರುವ ಗಣೇಶ ಚತುರ್ಥಿಯು ಈ ಬಾರಿ ಸೆಪ್ಟೆಂಬರ್ 19ರಂದು ಇರುವುದರಿಂದ ಸರಕಾರಿ ರಜೆಯನ್ನು ಅಂದೇ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ವರ್ಷದ ಸರಕಾರಿ ರಜೆಗಳ ಪಟ್ಟಿಯಲ್ಲಿ ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಪ್ರಕಟಿಸಲಾಗಿದೆ. ಆದರೆ ನಾಡಿನೆಲ್ಲೆಡೆ ಧಾರ್ಮಿಕವಾಗಿ ಸೆಪ್ಟೆಂಬರ್ 19 ರಂದು ಹಬ್ಬದ ಆಚರಣೆ ಇರುವುದರಿಂದ ಆ ದಿನವನ್ನು ಕರ್ತವ್ಯದ ದಿನ ಎಂದು ಪರಿಗಣಿಸಿದರೆ ಹಬ್ಬದ ಸಂಭ್ರಮವನ್ನೇ ಕಸಿದುಕೊಂಡಂತಾಗುತ್ತದೆ. ಸದಾ ಹಿಂದೂಗಳ ಹಬ್ಬದ ವಿಷಯದಲ್ಲಿ ಏಕಪಕ್ಷೀಯವಾಗಿ ವರ್ತಿಸುವ ಕಾಂಗ್ರೆಸ್ ತನ್ನ ಹಳೆಯ ಜಾಯಮಾನವನ್ನು ಬಿಟ್ಟು ಗಣೇಶ ಚತುರ್ಥಿ ರಜೆಯನ್ನು ಸೆಪ್ಟೆಂಬರ್ 19 ರಂದೇ ನೀಡಿ ಎಲ್ಲರೂ ಕುಟುಂಬದ ಜೊತೆಗೂಡಿ ಸಂಭ್ರಮದಿಂದ ಹಬ್ಬ ಆಚರಿಸಲು ಅನುಕೂಲ ಕಲ್ಪಿಸಿಕೊಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಆಗ್ರಹಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…