Featured

ಸೆ. 22 ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ – vishwanews24

ಸೆ. 22 ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ.

ಸ್ಪರ್ಧೆಗಳ ವಿವಿರ:

ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಭಾಗವಹಿಸುವ ಸ್ಪರ್ಧಿಗಳು ಸ್ಪರ್ಧೆ ನಡೆಯುವ ದಿನದಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಸರು ಹಾಗೂ ತಂಡವನ್ನು ನೋಂದಾಯಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ, ರಾಜೀವ್ ಗಾಂಧಿ ಕ್ರೀಡಾಂಗಣ ಹೆಜಮಾಡಿ ಕಾಪು ಮೊ.ನಂ: 9448770165 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

24 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

30 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

37 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

59 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago