ಕಾಪು :ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಮತ್ತು ಅವಹೇಳನ ಖಂಡಿಸುವ ಸಲುವಾಗಿ ಸೆಪ್ಟೆಂಬರ್ 3 ರಂದು ಕಾಪು ಶ್ರೀ ಹಳೇ ಮಾರಿಗುಡಿಯಲ್ಲಿ ಧರ್ಮಾತೀತವಾಗಿ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಜನಾಗ್ರಹ ಸಭೆ ನಡೆಸಿ ನಂತರ ಸರ್ವಿಸ್ ರಸ್ತೆಯ ಮೂಲಕ ಜಾಥಾ ನಡೆಸಿ ತಹಶಿಲ್ದಾರರ ಕಚೇರಿಗೆ ತೆರಳಿ ಸರ್ಕಾರಕ್ಕೆ ಸ್ವಯಂಪ್ರೇರಿತ ವಾಗಿ ಅಪಪ್ರಚಾರ ಮಾಡುವವರ ಮತ್ತು ಅವಹೇಳನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಭಕಾಭಿಮಾನಿಗಳ ವೇದಿಕೆಯ ಪ್ರಮುಖರಾದ ದಯಾನಂದ ಹೆಜಮಾಡಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಭೆಯ ಪ್ರಮುಖ ದಿಕ್ಸೂಚಿ ಭಾಷಣವನ್ನು ವಸಂತ ಗಿಳಿಯಾರು,ದಾಮೋದರ ಶರ್ಮ,ಸಹನಾ ಕುಂದರ್ ನಡೆಸಲಿದ್ದಾರೆ.
ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಲಿದ್ದು,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನವೀನ್ ಅಮೀನ್ ಶಂಕರಪುರ,ದೇವದಾಸ್ ಹೆಬ್ಬಾರ್,ಸತ್ಯೆಂದ್ರ ಪೈ,ಉದಯ ಶೆಟ್ಟಿ ಇನ್ನಾ,ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…