Featured

ಸೆ.30ರವರೆಗೆ ಭಾರತದಲ್ಲಿರುವ ವಿದೇಶಿಗರ ವೀಸಾ ವಿಸ್ತರಣೆ -Vishwanews24

ಸೆ.30ರವರೆಗೆ ಭಾರತದಲ್ಲಿರುವ ವಿದೇಶಿಗರ ವೀಸಾ ವಿಸ್ತರಣೆ -Vishwanews24

ನವದೆಹಲಿ: ಕೋವಿಡ್-19ನಿಂದಾಗಿ ಭಾರತದಲ್ಲಿ ಸಿಲುಕಿರುವ ಎಲ್ಲಾ ವಿದೇಶಿಗರ ವೀಸಾವನ್ನು ಸೆಪ್ಟೆಂಬರ್ 30ರವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಘೋಷಿಸಿದೆ.

ಮಾರ್ಚ್ 2020ರಲ್ಲಿ ವಿವಿಧ ರೀತಿಯ ವೀಸಾ ಮೂಲಕ ಭಾರತಕ್ಕೆ ಬಂದ ಹಲವಾರು ವಿದೇಶಿಗರು ಕೊರೊನಾ ವೈರಸ್‍ನಿಂದಾಗಿ ತಮ್ಮ ದೇಶಗಳಿಗೆ ತಲುಪಲು ವಿಮಾನಗಳ ಅನುಪಸ್ಥಿತಿ ಕಾರಣ ಭಾರತದಲ್ಲಿಯೇ ಸಿಲುಕಿಕೊಂಡಿದ್ದರಿಂದ ವೀಸಾವನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 30ರವರೆಗೂ ವೀಸಾ ವಿಸ್ತರಣೆಗಾಗಿ ಸಂಬಂಧಿಸಿದ ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಅರ್ಜಿಯನ್ನು ವಿದೇಶಿಗರು ಸಲ್ಲಿಸುವ ಅಗತ್ಯವಿಲ್ಲ. ಆದರೆ ನಿರ್ಗಮಿಸುವ ಮೊದಲು ಇ-ಎಫ್‌ಆರ್‌ಆರ್‌ಒ ಪೋರ್ಟಲ್‍ನಲ್ಲಿ ನಿರ್ಗಮನ ಅನುಮತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬೇಕಾಗುತ್ತದೆ. ಇದಕ್ಕೆ ಹೆಚ್ಚು ಶುಲ್ಕವನ್ನು ವಿಧಿಸದೇ ಉಚಿತವಾಗಿ ಆಧಾರದ ಮೇಲೆ ಸಂಬಂಧಿಸಿದ ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಅರ್ಜಿಯನ್ನು ನೀಡಲಾಗುವುದು ಮತ್ತು ಸೆಪ್ಟೆಂಬರ್ 30ರ ನಂತರ ವೀಸಾ ವಿಸ್ತರಣೆಯ ಅಗತ್ಯವಿದ್ದಲ್ಲಿ, ವಿದೇಶಿಗರು ಆನ್‍ಲೈನ್ ಇ-ಎಫ್‌ಆರ್‌ಆರ್‌ಒ ಪೋರ್ಟಲ್‍ನಲ್ಲಿ ವೀಸಾ ವಿಸ್ತರಣೆಗೆ ಪಾವತಿ ಆಧಾರದ ಮೇಲೆ ಅರ್ಜಿ ಸಲ್ಲಿಸಬಹುದು. ಇದನ್ನು ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಪರಿಗಣಿಸುತ್ತದೆ.

ಈಗಾಗಲೇ ಭಾರತದಲ್ಲಿರುವ ಅಫ್ಘಾನಿಸ್ತಾನ ಪ್ರಜೆಗಳಿಗೆ ಪ್ರತ್ಯೇಕವಾಗಿ ನೀಡಲಾಗಿರುವ ಮಾರ್ಗ ಸೂಚಿಗಳ ಅಡಿಯಲ್ಲಿ ವೀಸಾ ವಿಸ್ತರಣೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

8 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

8 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

9 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

12 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

12 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

12 hours ago