Featured

ಸೆ.30ರವರೆಗೆ ಭಾರತದಲ್ಲಿರುವ ವಿದೇಶಿಗರ ವೀಸಾ ವಿಸ್ತರಣೆ -Vishwanews24

ಸೆ.30ರವರೆಗೆ ಭಾರತದಲ್ಲಿರುವ ವಿದೇಶಿಗರ ವೀಸಾ ವಿಸ್ತರಣೆ -Vishwanews24

ನವದೆಹಲಿ: ಕೋವಿಡ್-19ನಿಂದಾಗಿ ಭಾರತದಲ್ಲಿ ಸಿಲುಕಿರುವ ಎಲ್ಲಾ ವಿದೇಶಿಗರ ವೀಸಾವನ್ನು ಸೆಪ್ಟೆಂಬರ್ 30ರವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಘೋಷಿಸಿದೆ.

ಮಾರ್ಚ್ 2020ರಲ್ಲಿ ವಿವಿಧ ರೀತಿಯ ವೀಸಾ ಮೂಲಕ ಭಾರತಕ್ಕೆ ಬಂದ ಹಲವಾರು ವಿದೇಶಿಗರು ಕೊರೊನಾ ವೈರಸ್‍ನಿಂದಾಗಿ ತಮ್ಮ ದೇಶಗಳಿಗೆ ತಲುಪಲು ವಿಮಾನಗಳ ಅನುಪಸ್ಥಿತಿ ಕಾರಣ ಭಾರತದಲ್ಲಿಯೇ ಸಿಲುಕಿಕೊಂಡಿದ್ದರಿಂದ ವೀಸಾವನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 30ರವರೆಗೂ ವೀಸಾ ವಿಸ್ತರಣೆಗಾಗಿ ಸಂಬಂಧಿಸಿದ ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಅರ್ಜಿಯನ್ನು ವಿದೇಶಿಗರು ಸಲ್ಲಿಸುವ ಅಗತ್ಯವಿಲ್ಲ. ಆದರೆ ನಿರ್ಗಮಿಸುವ ಮೊದಲು ಇ-ಎಫ್‌ಆರ್‌ಆರ್‌ಒ ಪೋರ್ಟಲ್‍ನಲ್ಲಿ ನಿರ್ಗಮನ ಅನುಮತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬೇಕಾಗುತ್ತದೆ. ಇದಕ್ಕೆ ಹೆಚ್ಚು ಶುಲ್ಕವನ್ನು ವಿಧಿಸದೇ ಉಚಿತವಾಗಿ ಆಧಾರದ ಮೇಲೆ ಸಂಬಂಧಿಸಿದ ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಅರ್ಜಿಯನ್ನು ನೀಡಲಾಗುವುದು ಮತ್ತು ಸೆಪ್ಟೆಂಬರ್ 30ರ ನಂತರ ವೀಸಾ ವಿಸ್ತರಣೆಯ ಅಗತ್ಯವಿದ್ದಲ್ಲಿ, ವಿದೇಶಿಗರು ಆನ್‍ಲೈನ್ ಇ-ಎಫ್‌ಆರ್‌ಆರ್‌ಒ ಪೋರ್ಟಲ್‍ನಲ್ಲಿ ವೀಸಾ ವಿಸ್ತರಣೆಗೆ ಪಾವತಿ ಆಧಾರದ ಮೇಲೆ ಅರ್ಜಿ ಸಲ್ಲಿಸಬಹುದು. ಇದನ್ನು ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಪರಿಗಣಿಸುತ್ತದೆ.

ಈಗಾಗಲೇ ಭಾರತದಲ್ಲಿರುವ ಅಫ್ಘಾನಿಸ್ತಾನ ಪ್ರಜೆಗಳಿಗೆ ಪ್ರತ್ಯೇಕವಾಗಿ ನೀಡಲಾಗಿರುವ ಮಾರ್ಗ ಸೂಚಿಗಳ ಅಡಿಯಲ್ಲಿ ವೀಸಾ ವಿಸ್ತರಣೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

3 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

3 hours ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

3 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

3 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

3 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

4 hours ago