ಹಾವೇರಿ : “ಸೆ.6ರಿಂದ 6,7,8 ನೇ ತರಗತಿ ಪ್ರಾರಂಭವಾಗುತ್ತವೆ. ಪೋಷಕರು ಶಾಲೆಗಳಿಗೆ ಬಂದು ಒಂದನೇ ತರಗತಿಯಿಂದಲೇ ಶಾಲೆ ಪ್ರಾರಂಭಿಸಿ ಎಂದು ಹೇಳುತ್ತಿದ್ದು ಮಕ್ಕಳ ಇಚ್ಚೆ ನೋಡಿಕೊಂಡೇ ಮುಂದಿನ ದಿನಗಳಲ್ಲಿ 1 ರಿಂದ 5ರವರಗೆ ಶಾಲೆ ಆರಂಭ ಮಾಡುತ್ತೇವೆ” ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪೂರ್ಣ ಪ್ರಮಾಣದ ಶಾಲೆ ಆರಂಭಿಸಿ. ಆನ್ ಲೈನ್ ಕ್ಲಾಸ್ ನಿಂದ ನಮಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳೂ ಹೇಳುತ್ತಿದ್ದು, ಒಂದು ವಾರ ಅಥವಾ 10 ದಿನ ಕಾದು ನೋಡಲಾಗುವುದು. ಮೂರನೇ ಅಲೆ ಬಗ್ಗೆ ಚರ್ಚೆ ಆಗುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಕಾಳಜಿ ವಹಿಸಲಾಗುತ್ತಿದೆ” ಎಂದರು.
ಇನ್ನು “ಕೆಲವು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದ್ದು, ನಗರ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳಿಂದ ಈ ರೀತಿ ಸಮಸ್ಯೆ ಆಗುತ್ತಿದೆ. ಆಂಧ್ರದಲ್ಲಿ ಈಗಾಗಲೇ ಒಂದು ಕಾನೂನು ತಂದಿದ್ದಾರೆ. ಆಂಧ್ರ ಮಾದರಿಯಲ್ಲಿ ಕಾನೂನು ರೂಪಿಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು” ಎಮ್ದು ಹೇಳಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…