ಚೆನ್ನೈ,: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್ವೊಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿದೆ.
ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು ನಾಲ್ವರು ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು ಕಡೆಗೆ ಹೊರಟಿತ್ತು.
ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ಪತ್ತೆಯಾಗಲಿಲ್ಲ. ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…