ನವದೆಹಲಿ : ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಸಂಭವಿಸಿದ ಮಿಲಿಟರಿ ಹೆಲಿಕಾಪ್ಟರ್ ದುರಂತದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ಸೇನಾ ಹೆಲಿಕಾಪ್ಟರ್ ದುರಂತ ಸಂಭವಿಸಿದ ಸ್ಥಳದಲ್ಲಿ 40 ಯೋಧರ ತಂಡ ವಾಯುಸೇನೆ ಹೆಲಿಕಾಪ್ಟರ್ನಲ್ಲಿದ್ದ ಬ್ಲ್ಯಾಕ್ ಬಾಕ್ಸ್ ಪತ್ತೆ ಹಚ್ಚಿದ್ದಾರೆ. ಬ್ಲ್ಯಾಕ್ ಬಾಕ್ಸ್ಗಾಗಿ ನಿನ್ನೆಯಿಂದ ಯೋಧರು ಶೋಧ ನಡೆಸುತ್ತಿದ್ದರು. ಇದರಿಂದ ಅಪಘಾತದ ಕಾರಣ ಬಹಿರಂಗವಾಗಲಿದೆ ಎಂದು ಹೇಳಲಾಗುತ್ತಿದೆ.
ತಾಂತ್ರಿಕ ತೊಂದರೆಯೋ, ಹವಾಮಾನ ವೈಪರಿತ್ಯವೋ ಅಥವಾ ಪೈಲಟ್ ತಪ್ಪು ತೀರ್ಮಾನವೋ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಬ್ಲ್ಯಾಕ್ ಬಾಕ್ಸ್ನಲ್ಲಿ ಕೊನೆಯ ಕ್ಷಣಗಳ ವಿವರ ಇರಲಿದ್ದು, ಇದೀಗ ದುರಂತ ನಡೆದ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ಏನಿದು ಬ್ಲ್ಯಾಕ್ ಬಾಕ್ಸ್?
ಹೆಲಿಕಾಪ್ಟರ್ ಪತನ ಹೇಗಾಯಿತು, ಅದಕ್ಕೆ ಕಾರಣವೇನು ಎಂಬ ಮಾಹಿತಿ ತಿಳಿದುಕೊಳ್ಳಲು ಬ್ಲ್ಯಾಕ್ ಬಾಕ್ಸ್ ಸಹಕಾರಿಯಾಗಿದೆ. ಹೆಲಿಕಾಪ್ಟರ್ಗೆ ಸಂಬಂಧಿಸಿದ ಹಲವಾರು ಮಾಹಿತಿಗಳು ಆ ಬ್ಲ್ಯಾಕ್ ಬಾಕ್ಸ್ನಲ್ಲಿ ಲಭ್ಯವಿರುತ್ತದೆ. ಇಂದು ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದ್ದು, ಹೆಲಿಕಾಪ್ಟರ್ ಪತನದ ರಹಸ್ಯ ಮಾಹಿತಿಯನ್ನು ಬಹಿರಂಗಪಡಿಸುವ ಸಾಕ್ಷಿಯಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…