Featured

ಸೇನಾ ಹೆಲಿಕಾಪ್ಟರ್‌‌‌‌‌‌ ದುರಂತ : ಬ್ಲ್ಯಾಕ್‌ ಬಾಕ್ಸ್ ಪತ್ತೆ ; ಏನಿದು ಬ್ಲ್ಯಾಕ್‌ ಬಾಕ್ಸ್ ? – Vishwanews24

ಸೇನಾ ಹೆಲಿಕಾಪ್ಟರ್‌‌‌‌‌‌ ದುರಂತ : ಬ್ಲ್ಯಾಕ್‌ ಬಾಕ್ಸ್ ಪತ್ತೆ – Vishwanews24

ನವದೆಹಲಿ : ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಸಂಭವಿಸಿದ ಮಿಲಿಟರಿ ಹೆಲಿಕಾಪ್ಟರ್‌‌‌ ದುರಂತದ ಬ್ಲ್ಯಾಕ್‌‌ ಬಾಕ್ಸ್‌‌‌‌‌ ಪತ್ತೆಯಾಗಿದೆ.

ಸೇನಾ ಹೆಲಿಕಾಪ್ಟರ್‌‌‌ ದುರಂತ ಸಂಭವಿಸಿದ ಸ್ಥಳದಲ್ಲಿ 40 ಯೋಧರ ತಂಡ ವಾಯುಸೇನೆ ಹೆಲಿಕಾಪ್ಟರ್‌‌ನಲ್ಲಿದ್ದ ಬ್ಲ್ಯಾಕ್‌‌ ಬಾಕ್ಸ್‌‌ ಪತ್ತೆ ಹಚ್ಚಿದ್ದಾರೆ. ಬ್ಲ್ಯಾಕ್‌ ಬಾಕ್ಸ್‌‌ಗಾಗಿ ನಿನ್ನೆಯಿಂದ ಯೋಧರು ಶೋಧ ನಡೆಸುತ್ತಿದ್ದರು. ಇದರಿಂದ ಅಪಘಾತದ ಕಾರಣ ಬಹಿರಂಗವಾಗಲಿದೆ ಎಂದು ಹೇಳಲಾಗುತ್ತಿದೆ.

ತಾಂತ್ರಿಕ ತೊಂದರೆಯೋ, ಹವಾಮಾನ ವೈಪರಿತ್ಯವೋ ಅಥವಾ ಪೈಲಟ್‌‌‌‌ ತಪ್ಪು ತೀರ್ಮಾನವೋ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಬ್ಲ್ಯಾಕ್‌‌ ಬಾಕ್ಸ್‌‌ನಲ್ಲಿ ಕೊನೆಯ ಕ್ಷಣಗಳ ವಿವರ ಇರಲಿದ್ದು, ಇದೀಗ ದುರಂತ ನಡೆದ ಸ್ಥಳದಲ್ಲಿ ಬ್ಲ್ಯಾಕ್‌ ಬಾಕ್ಸ್‌ ಪತ್ತೆಯಾಗಿದೆ.

ಏನಿದು ಬ್ಲ್ಯಾಕ್‌ ಬಾಕ್ಸ್?
ಹೆಲಿಕಾಪ್ಟರ್ ಪತನ ಹೇಗಾಯಿತು, ಅದಕ್ಕೆ ಕಾರಣವೇನು ಎಂಬ ಮಾಹಿತಿ ತಿಳಿದುಕೊಳ್ಳಲು ಬ್ಲ್ಯಾಕ್‌ ಬಾಕ್ಸ್ ಸಹಕಾರಿಯಾಗಿದೆ. ಹೆಲಿಕಾಪ್ಟರ್‌ಗೆ ಸಂಬಂಧಿಸಿದ ಹಲವಾರು ಮಾಹಿತಿಗಳು ಆ ಬ್ಲ್ಯಾಕ್ ಬಾಕ್ಸ್‌ನಲ್ಲಿ ಲಭ್ಯವಿರುತ್ತದೆ. ಇಂದು ಬ್ಲ್ಯಾಕ್‌ ಬಾಕ್ಸ್ ಪತ್ತೆಯಾಗಿದ್ದು, ಹೆಲಿಕಾಪ್ಟರ್ ಪತನದ ರಹಸ್ಯ ಮಾಹಿತಿಯನ್ನು ಬಹಿರಂಗಪಡಿಸುವ ಸಾಕ್ಷಿಯಾಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

23 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

35 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

48 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago