ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಸೈನಿಕರನ್ನು ಭೇಟಿ ಮಾಡುವಾಗ ಸೇನಾ ಸಮವಸ್ತ್ರ ಧರಿಸಿರುವುದಕ್ಕೆ ಜಿಲ್ಲಾ ನ್ಯಾಯಾಲಯವು ಪ್ರಧಾನಿ ಕಚೇರಿಗೆ ನೋಟೀಸ್ ನೋಟಿಸ್ ಜಾರಿ ಮಾಡಿದೆ.
ಪ್ರಧಾನಿ ಮೋದಿಯವರು ಸಮವಸ್ತ್ರ ಧರಿಸಿದ್ದ ಬಗ್ಗೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು, ಅದರಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ಏರ್ಮ್ಯಾನ್ ಧರಿಸುವ ಅಥವಾ ಬಳಸಿರುವ ವಸ್ತ್ರಗಳನ್ನು ಧರಿಸುವುದು ಅಥವಾ ಟೋಕನ್ ಅನ್ನು ಒಯ್ಯುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಉಲ್ಲೇಖಿಸಲಾಗಿದೆ.
ಇನ್ನು ಪ್ರಧಾನಿ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಭಾರತೀಯ ಸೇನಾ ಸಮವಸ್ತ್ರ ಧರಿಸಿ ಸೈನಿಕರನ್ನ ಭೇಟಿ ಮಾಡಿದ್ದರು.
ಇದನ್ನೂ ಓದಿ :
ದೈನಿಕ್ ಭಾಸ್ಕರ್ ಅವರ ವರದಿಯ ಪ್ರಕಾರ, ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಅವರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (3) ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದ ವಕೀಲ ರಾಕೇಶ್ ನಾಥ್ ಪಾಂಡೆ ಅವರ ವಾದಗಳನ್ನು ಆಲಿಸಿ ನೋಟಿಸ್ ನೀಡಿದರು (ಇದು ಮ್ಯಾಜಿಸ್ಟ್ರೇಟ್ಗೆ ತನಿಖೆಗೆ ಆದೇಶಿಸಲು ಅಧಿಕಾರ ನೀಡುತ್ತದೆ. ಗುರುತಿಸಬಹುದಾದ ಅಪರಾಧ).
ಕಳೆದ ವರ್ಷ ಡಿಸೆಂಬರ್ನಲ್ಲಿ ಪಾಂಡೆ ಅವರು ಮೊದಲ ಬಾರಿಗೆ ಅರ್ಜಿ ಸಲ್ಲಿಸಿದಾಗ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹರೇಂದ್ರ ನಾಥ್ ಅವರು ನ್ಯಾಯಾಲಯದ ವ್ಯಾಪ್ತಿಯಲ್ಲಿ ಘಟನೆ ನಡೆದಿಲ್ಲ ಮತ್ತು ನ್ಯಾಯವ್ಯಾಪ್ತಿ ಹೊಂದಿರುವ ಮ್ಯಾಜಿಸ್ಟ್ರೇಟ್ ಈ ವಿಷಯವನ್ನು ವಿಚಾರಣೆ ಮಾಡಬಹುದು ಎಂದು ತಿರಸ್ಕರಿಸಿದರು.
ಆದೇಶವನ್ನು ಪ್ರಶ್ನಿಸಿ ಪಾಂಡೆ ಅವರು ಜಿಲ್ಲಾ ನ್ಯಾಯಾಧೀಶರ ಮುಂದೆ ಪಿಎಂ ಗೆ ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ :
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…