Featured

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwanews24

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwanews24

ಬೆಳಗಾವಿ: ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ಧಾರೆ.

ಬೆಳಗಾವಿಯಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಘೋಷಿಸಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ.

ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ. ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂ.ಗೆ ಏರಿಕೆ, ಅಶೋಕ ಚಕ್ರ ಪ್ರಶಸ್ತಿ ನಗದು ಬಹುಮಾನವನ್ನು 25 ಲಕ್ಷದಿಂದ 1.5 ಕೋಟಿ ರೂ., ಕೀರ್ತಿ ಚಕ್ರ ಪ್ರಶಸ್ತಿಗೆ 12 ಲಕ್ಷರೂ.ನಿಂದ 1 ಕೋಟಿ ರೂಗೆ, ವೀರ ಚಕ್ರ ಪ್ರಶಸ್ತಿ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂ. ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂ. ಗೆ ಹೆಚ್ಚಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago