Oplus_131072
ಉಡುಪಿ: ಸೈನಿಕರಿಗೆ ಶುಭಕೋರಿ ದೇಶಾದ್ಯಂತ ದೇಗುಲಗಳಲ್ಲಿ ಪೂಜೆ ಹೋಮ ಹವನಗಳು ನಡೆಯುತ್ತಿವೆ. ದಂಡಿನ ಮಾರಿಯಮ್ಮ ಎಂದೆ ಪ್ರಖ್ಯಾತವಾಗಿರುವ, ಸೈನಿಕರ ರಕ್ಷಣೆಗೆ ಕಟಿಬದ್ಧವಾದ ಶಕ್ತಿ ದೇಗುಲ ಉಡುಪಿಯ ಕಾಪು ಮಾರಿಯಮ್ಮನಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಇತ್ತೀಚಿಗಷ್ಟೇ ಬ್ರಹ್ಮ ಕಲಾಶೋತ್ಸವದಿಂದ ಹೊಸ ಚೇತನ ಪಡೆದಿರುವ ದೇಗುಲದಲ್ಲಿ ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸೈನಿಕರು ಆರಾಧಿಸಿದ ತಾಯಿ ಎಂದೇ ಪ್ರತೀತಿ ಇರುವ ಕಾಪು ಮಾರಿಯಮ್ಮನ ಈ ಪೂಜೆ ದೇಶದ ರಕ್ಷಣೆ ಹಾಗೂ ಸುಭದ್ರತೆಗೆ ನಾಂದಿಯಾಗಲಿ ಎಂದು ಭಕ್ತರು ಪ್ರಾರ್ಥಿಸಿದ್ದಾರೆ.
ಕಾಪು ಎಂದರೆ ತುಳುವಿನಲ್ಲಿ ಸಲಹುವುದು ಎಂದರ್ಥ, ಕಾಪುವಿನ ಮಾರಿಯಮ್ಮ ಸೈನ್ಯವನ್ನು ಸಲಹಲಿ ದೇಶವನ್ನು ಕಾಪಾಡಲಿ ಎಂದು ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಲಾಯಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…