Oplus_131072
ಉಡುಪಿ: ಸೈನಿಕರಿಗೆ ಶುಭಕೋರಿ ದೇಶಾದ್ಯಂತ ದೇಗುಲಗಳಲ್ಲಿ ಪೂಜೆ ಹೋಮ ಹವನಗಳು ನಡೆಯುತ್ತಿವೆ. ದಂಡಿನ ಮಾರಿಯಮ್ಮ ಎಂದೆ ಪ್ರಖ್ಯಾತವಾಗಿರುವ, ಸೈನಿಕರ ರಕ್ಷಣೆಗೆ ಕಟಿಬದ್ಧವಾದ ಶಕ್ತಿ ದೇಗುಲ ಉಡುಪಿಯ ಕಾಪು ಮಾರಿಯಮ್ಮನಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಇತ್ತೀಚಿಗಷ್ಟೇ ಬ್ರಹ್ಮ ಕಲಾಶೋತ್ಸವದಿಂದ ಹೊಸ ಚೇತನ ಪಡೆದಿರುವ ದೇಗುಲದಲ್ಲಿ ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸೈನಿಕರು ಆರಾಧಿಸಿದ ತಾಯಿ ಎಂದೇ ಪ್ರತೀತಿ ಇರುವ ಕಾಪು ಮಾರಿಯಮ್ಮನ ಈ ಪೂಜೆ ದೇಶದ ರಕ್ಷಣೆ ಹಾಗೂ ಸುಭದ್ರತೆಗೆ ನಾಂದಿಯಾಗಲಿ ಎಂದು ಭಕ್ತರು ಪ್ರಾರ್ಥಿಸಿದ್ದಾರೆ.
ಕಾಪು ಎಂದರೆ ತುಳುವಿನಲ್ಲಿ ಸಲಹುವುದು ಎಂದರ್ಥ, ಕಾಪುವಿನ ಮಾರಿಯಮ್ಮ ಸೈನ್ಯವನ್ನು ಸಲಹಲಿ ದೇಶವನ್ನು ಕಾಪಾಡಲಿ ಎಂದು ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಲಾಯಿತು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…