ಬೆಂಗಳೂರು: ಸೈಬರ್ ಅಪರಾಧ ಪ್ರಕರಣಗಳ ತನಿಖೆ ವೇಳೆ ತಾಂತ್ರಿಕ ಮತ್ತು ಡಿಜಿಟಲ್ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿ ಪತ್ತೆ ಹಚ್ಚಿದ ಅತ್ಯುತ್ತಮ ಸೇವೆ ನೀಡುವ ಸೈಬರ್ ಕಾಪ್ ಪ್ರಶಸ್ತಿಗೆ ಸಿಐಡಿ ಡಿವೈಎಸ್ಪಿ ಯಶವಂತಕುಮಾರ್ ಆಯ್ಕೆಯಾಗಿದ್ದಾರೆ.
ಕೇಂದ್ರ ಸರ್ಕಾರದ ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ನೀಡುವ ಪ್ರಶಸ್ತಿ ಇದಾಗಿದೆ. ಸೈಬರ್ ಅಪರಾಧಗಳ ಅತ್ಯುತ್ತಮ ತನಿಖೆಗೆ ನೀಡುವ ಪ್ರಶಸ್ತಿ ಆಗಿದೆ.
ದೇಶದ ಎಲ್ಲೆಡೆಯಿಂದ 55 ಸೈಬರ್ ಅಪರಾಧ ಪ್ರಕರಣಗಳು ವರದಿಗಳನ್ನು ಸಲ್ಲಿಸಲಾಗಿತ್ತು. ಅಂತಿಮವಾಗಿ ಆಂಧ್ರಪ್ರದೇಶದ, ಉತ್ತರಾಖಂಡ ಮತ್ತು ಕರ್ನಾಟಕ ತನಿಖಾಧಿಕಾರಿಗಳು ಆಯ್ಕೆ ಪಟ್ಟಿಯಲ್ಲಿ ಇದ್ದರು. ಅಂತಿಮವಾಗಿ ಯಶವಂತ್ ಕುಮಾರ್ ಆಯ್ಕೆಯಾಗಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…