ಕಾಪು: ಕಾಂಗ್ರೆಸ್ ಶಾಸಕರಲ್ಲಿ ರಾಜ್ಯದ ಲ್ಲಯೇ ಕಾಪು ಕ್ಷೇತ್ರ ವನ್ನು ಮಾದರಿ ಕ್ಷೇತ್ರ ವನ್ನಾಗಿ ಮಾಡಿದ ಅಭಿವೃದ್ಧಿ ಯ ಹರಿಕಾರ ಸೊರಕೆಯವರನ್ನು ಪ್ರಚಂಡ ಬಹುಮತವನ್ನು ಗೆಲ್ಲಿಸಿ ಅಂತ ಉತ್ತರಪ್ರದೇಶದ ಲೋಕ ಸಭಾ ಸದಸ್ಯ ಖ್ಯಾತ ಬಾಲಿವುಡ್ ನಟ ರಾಜ್ ಬಬ್ಬರ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಹಿರಿಯಡ್ಕ ಬಸ್ ಸ್ಟಾಂಡ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಚಾರ ಭಾಷಣದಲ್ಲಿ ಅವರು ಮಾತನಾಡಿದರು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾತನಾಡಿ ಧರ್ಮದಲ್ಲಿ ರಾಜಕೀಯ ಮಾಡಬೇಡಿ. ರಾಜಕೀಯದಲ್ಲಿ ಧರ್ಮ ಇರಬೇಕು ಅನ್ನೊದು ನನ್ನ ಧ್ಯೇಯ. ಶಾಸಕ ಮಂತ್ರಿ ಎನ್ನುವುದಕ್ಕಿಂತ ಹೆಚ್ಚಾಗಿ ಜನಸೇವಕನಾಗಿ ಕೆಲಸ ಮಾಡಿದೀನಿ.ಈಗ ವಿನಯ್ ಕುಮಾರ್ ಸೊರಕೆ ಚುನಾವಣೆ ನಿಂತಿದೀನಿ ಅನ್ನೊದಕ್ಕಿಂತ ಹೆಚ್ಚಾಗಿ ನೀವೇ ಚುನಾವಣೆಗೆ ನಿಂತಿದ್ದೀರಿ ಅನ್ನೊ ರೀತಿಯಲ್ಲಿ ನನ್ನನ್ನು ಬೆಂಬಲಿಸಿ ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿ ಅಂತ ಕಾರ್ಯಕರ್ತರಲ್ಲಿ ವಿನಂತಿ ಮಾಡಿಕೊಂಡ್ರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…