ಕಾಪು: ಕಾಂಗ್ರೆಸ್ ಶಾಸಕರಲ್ಲಿ ರಾಜ್ಯದ ಲ್ಲಯೇ ಕಾಪು ಕ್ಷೇತ್ರ ವನ್ನು ಮಾದರಿ ಕ್ಷೇತ್ರ ವನ್ನಾಗಿ ಮಾಡಿದ ಅಭಿವೃದ್ಧಿ ಯ ಹರಿಕಾರ ಸೊರಕೆಯವರನ್ನು ಪ್ರಚಂಡ ಬಹುಮತವನ್ನು ಗೆಲ್ಲಿಸಿ ಅಂತ ಉತ್ತರಪ್ರದೇಶದ ಲೋಕ ಸಭಾ ಸದಸ್ಯ ಖ್ಯಾತ ಬಾಲಿವುಡ್ ನಟ ರಾಜ್ ಬಬ್ಬರ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಹಿರಿಯಡ್ಕ ಬಸ್ ಸ್ಟಾಂಡ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಚಾರ ಭಾಷಣದಲ್ಲಿ ಅವರು ಮಾತನಾಡಿದರು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾತನಾಡಿ ಧರ್ಮದಲ್ಲಿ ರಾಜಕೀಯ ಮಾಡಬೇಡಿ. ರಾಜಕೀಯದಲ್ಲಿ ಧರ್ಮ ಇರಬೇಕು ಅನ್ನೊದು ನನ್ನ ಧ್ಯೇಯ. ಶಾಸಕ ಮಂತ್ರಿ ಎನ್ನುವುದಕ್ಕಿಂತ ಹೆಚ್ಚಾಗಿ ಜನಸೇವಕನಾಗಿ ಕೆಲಸ ಮಾಡಿದೀನಿ.ಈಗ ವಿನಯ್ ಕುಮಾರ್ ಸೊರಕೆ ಚುನಾವಣೆ ನಿಂತಿದೀನಿ ಅನ್ನೊದಕ್ಕಿಂತ ಹೆಚ್ಚಾಗಿ ನೀವೇ ಚುನಾವಣೆಗೆ ನಿಂತಿದ್ದೀರಿ ಅನ್ನೊ ರೀತಿಯಲ್ಲಿ ನನ್ನನ್ನು ಬೆಂಬಲಿಸಿ ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿ ಅಂತ ಕಾರ್ಯಕರ್ತರಲ್ಲಿ ವಿನಂತಿ ಮಾಡಿಕೊಂಡ್ರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…